25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪೆರಿಂಜೆಯಿಂದ ನಡ್ತಿಕಲ್ಲುವರೆಗೆ ರಸ್ತೆ ಬದಿಯ ಸ್ವಚ್ಚತಾ ಕಾರ್ಯಕ್ರಮ

ಬಡಕೋಡಿ: ಪೆರಿಂಜೆ ಹಳೆ ಅಂಚೆ ಕಚೇರಿಯಿಂದ ನಡ್ತಿಕಲ್ಲು ವರೆಗೆ ರಸ್ತೆ ಬದಿಯ ಸ್ವಚ್ಚತಾ ಕಾರ್ಯಕ್ರಮವು ರವಿಚಂದ್ರ ಶೆಟ್ಟಿ ಆಯುಷ್ ಫಾರ್ಮ್ ಬಡಕೋಡಿ ಇವರ ನೇತೃತ್ವದಲ್ಲಿ ಜು.6 ರಂದು ನಡೆಯಿತು.


ಸ್ವಚ್ಚತಾ ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷ ಜಗದೀಶ್ ಹೆಗ್ಡೆ, ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಕರುಣಾಕರ ಪೂಜಾರಿ ಕುಡ್ಡೊಟ್ಟು ಉಪಸ್ಥಿತರಿದ್ದರು.


ಹೊಸಂಗಡಿ ಗ್ರಾ. ಪಂ ಸದಸ್ಯ ಲೋಕೇಶ್ ಹೇಡಿಮೆ, ಮಾಜಿ ಪಂ ಸದಸ್ಯ ಶ್ರೀಪತಿ ಉಪಾಧ್ಯಾಯ, ಹಾಗೂ ಸ್ಥಳೀಯ ಯುವಕರುಗಳಾದ ನವೀನ್ ರಿಕ್ಷಾ ನಡ್ತಿಕಲ್ಲು, ಸದಾನಂದ ಕಟ್ಟೆ ಪೇರಳು, ಕುಶಾಲ್ ಕೆಂಪುಗುಡ್ಡೆ, ನವೀನ್ ಕೆಂಪುಗುಡ್ಡೆ, ಕೃಷ್ಣಪ್ಪ ಕನೆಜಾಲು, ನಿಕೇಶ್ ನಡ್ತಿಕಲ್ಲು, ಅರವಿಂದ್ ಎಮ್ಚೂರುಪಲ್ಕೆ, ರವಿ ಅರ್ಬಿ, ಪ್ರಶಾಂತ್ ನೇರೋಲ್ ಪಲ್ಕೆ, ಪ್ರಕಾಶ್ ರಿಕ್ಷಾ ಕಡಂಬರಪಲ್ಕೆ, ನಾಗೇಶ್ ಕಡಂಬರಪಲ್ಕೆ, ನೀತೇಶ್ ಕೆಂಪುಗುಡ್ಡೆ, ಅಶೋಕ್ ಕಡಂಬರಪಲ್ಕೆ, ಸದಾನಂದ ಕೆಂಪುಗುಡ್ಡೆ, ವಿಜೇತ್ ನೇರೋಲ್ ಪಲ್ಕೆ, ವಿಜೇತ್ ಕುಂಟಾಲಪಲ್ಕೆ, ಪ್ರತೀಕ್ ಕಟ್ಟೆಪೇರಳು, ರಂಜನ್ ನಡ್ತಿಕಲ್ಲು, ರಾಘವೇಂದ್ರ ನಡ್ತಿಕಲ್ಲು, ಉದಯ ಕುಂಟಾಲಪಲ್ಕೆ, ಯೋಗೀಶ್ ಕಡಂಬರಪಲ್ಕೆ, ಸೇಸಪ್ಪ ನಡ್ತಿಕಲ್ಲು, ಸತೀಶ್ ನೆಲ್ಲಿಗುಡ್ಡೆ, ವಿಜಯ ಪಾಲ್ದಗುಡ್ಡೆ, ಗೋಪಾಲ ಪಾಲ್ದಗುಡ್ಡೆ, ರಘುನಾಥ ರಿಕ್ಷಾ ಕೆಂಪುಗುಡ್ಡೆ, ಚಂದ್ರಶೇಖರ ಪಾಲ್ದಗುಡ್ಡೆ, ಧರಣೇಂದ್ರ ಪಾದೆಮಜಲು, ರವೀಂದ್ರ ಕಂಡದಬೆಟ್ಟು, ಕೀರ್ತಿ ಜೈನ್ ಕ್ಯಾಟರರ್ಸ್ ಬಡಕೋಡಿ, ಶ್ರೀನಿವಾಸ ಉಪಾಧ್ಯಾಯ ಮುಂದಿಲ, ರವಿ ನಾಯ್ಕ ಕಟ್ಟೆಪೇರಳು, ಗಿರೀಶ್ ಕಡಂಬರಪಲ್ಕೆ ಶ್ರಮದಾನಕ್ಕೆ ಸಹಕರಿಸಿದರು.

Related posts

ಪೆರಿಂಜೆ: ನಿವೃತ್ತ ಶಿಕ್ಷಕಿ ಶಶಿಪ್ರಭಾರವರಿಗೆ ಬೀಳ್ಕೊಡುಗೆ: ನಿವೃತ್ತ ಶಿಕ್ಷಕಿಯಿಂದ ಪರಿಸರ ಕಾಳಜಿ ವಹಿಸಲು ಮಕ್ಕಳಿಗೆ ಹಣ್ಣಿನ ಗಿಡಗಳ ವಿತರಣೆ

Suddi Udaya

ಕಳಿಯ : ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಪೂರ್ವಭಾವಿ ಸಭೆ ಹಾಗೂ ಸಮಿತಿ ರಚನೆ

Suddi Udaya

ಶಿಶಿಲ: ನಾಗನಡ್ಕದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ: ಆಸ್ಪತ್ರೆಗೆ ದಾಖಲಿಸಿದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಕುಕ್ಕೇಡಿ: ಸುಡುಮದ್ದು ಸ್ಫೋಟ ಪ್ರಕರಣ: ಮತ್ತೋರ್ವ ಆರೋಪಿ ಬಂಧನ: ಬಂಧಿತ ಮೂವರಿಗೂ ಫೆ.17ರವರೆಗೆ ನ್ಯಾಯಾಂಗ ಬಂಧನ

Suddi Udaya

ಡಾ. ಪ್ರಸನ್ನಕುಮಾರ ಐತಾಳರಿಗೆ “ಎ. ಶಾಮ ರಾವ್ ಸ್ಮಾರಕ ಉತ್ತಮ ಶಿಕ್ಷಕ” ಪ್ರಶಸ್ತಿ

Suddi Udaya

ಪೆರಾಡಿ :ಬಂಟರ ಸಂಘ (ರಿ.)ಬೆಳ್ತಂಗಡಿ ಮತ್ತು ಬಂಟರ ಗ್ರಾಮ ಸಮಿತಿ ಪೆರಾಡಿ ಇದರ ಸರ್ವ ಸದಸ್ಯರ ಕುಟುಂಬ ಮಿಲನ ಕಾರ್ಯಕ್ರಮ

Suddi Udaya
error: Content is protected !!