July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪೆರಿಂಜೆಯಿಂದ ನಡ್ತಿಕಲ್ಲುವರೆಗೆ ರಸ್ತೆ ಬದಿಯ ಸ್ವಚ್ಚತಾ ಕಾರ್ಯಕ್ರಮ

ಬಡಕೋಡಿ: ಪೆರಿಂಜೆ ಹಳೆ ಅಂಚೆ ಕಚೇರಿಯಿಂದ ನಡ್ತಿಕಲ್ಲು ವರೆಗೆ ರಸ್ತೆ ಬದಿಯ ಸ್ವಚ್ಚತಾ ಕಾರ್ಯಕ್ರಮವು ರವಿಚಂದ್ರ ಶೆಟ್ಟಿ ಆಯುಷ್ ಫಾರ್ಮ್ ಬಡಕೋಡಿ ಇವರ ನೇತೃತ್ವದಲ್ಲಿ ಜು.6 ರಂದು ನಡೆಯಿತು.


ಸ್ವಚ್ಚತಾ ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷ ಜಗದೀಶ್ ಹೆಗ್ಡೆ, ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಕರುಣಾಕರ ಪೂಜಾರಿ ಕುಡ್ಡೊಟ್ಟು ಉಪಸ್ಥಿತರಿದ್ದರು.


ಹೊಸಂಗಡಿ ಗ್ರಾ. ಪಂ ಸದಸ್ಯ ಲೋಕೇಶ್ ಹೇಡಿಮೆ, ಮಾಜಿ ಪಂ ಸದಸ್ಯ ಶ್ರೀಪತಿ ಉಪಾಧ್ಯಾಯ, ಹಾಗೂ ಸ್ಥಳೀಯ ಯುವಕರುಗಳಾದ ನವೀನ್ ರಿಕ್ಷಾ ನಡ್ತಿಕಲ್ಲು, ಸದಾನಂದ ಕಟ್ಟೆ ಪೇರಳು, ಕುಶಾಲ್ ಕೆಂಪುಗುಡ್ಡೆ, ನವೀನ್ ಕೆಂಪುಗುಡ್ಡೆ, ಕೃಷ್ಣಪ್ಪ ಕನೆಜಾಲು, ನಿಕೇಶ್ ನಡ್ತಿಕಲ್ಲು, ಅರವಿಂದ್ ಎಮ್ಚೂರುಪಲ್ಕೆ, ರವಿ ಅರ್ಬಿ, ಪ್ರಶಾಂತ್ ನೇರೋಲ್ ಪಲ್ಕೆ, ಪ್ರಕಾಶ್ ರಿಕ್ಷಾ ಕಡಂಬರಪಲ್ಕೆ, ನಾಗೇಶ್ ಕಡಂಬರಪಲ್ಕೆ, ನೀತೇಶ್ ಕೆಂಪುಗುಡ್ಡೆ, ಅಶೋಕ್ ಕಡಂಬರಪಲ್ಕೆ, ಸದಾನಂದ ಕೆಂಪುಗುಡ್ಡೆ, ವಿಜೇತ್ ನೇರೋಲ್ ಪಲ್ಕೆ, ವಿಜೇತ್ ಕುಂಟಾಲಪಲ್ಕೆ, ಪ್ರತೀಕ್ ಕಟ್ಟೆಪೇರಳು, ರಂಜನ್ ನಡ್ತಿಕಲ್ಲು, ರಾಘವೇಂದ್ರ ನಡ್ತಿಕಲ್ಲು, ಉದಯ ಕುಂಟಾಲಪಲ್ಕೆ, ಯೋಗೀಶ್ ಕಡಂಬರಪಲ್ಕೆ, ಸೇಸಪ್ಪ ನಡ್ತಿಕಲ್ಲು, ಸತೀಶ್ ನೆಲ್ಲಿಗುಡ್ಡೆ, ವಿಜಯ ಪಾಲ್ದಗುಡ್ಡೆ, ಗೋಪಾಲ ಪಾಲ್ದಗುಡ್ಡೆ, ರಘುನಾಥ ರಿಕ್ಷಾ ಕೆಂಪುಗುಡ್ಡೆ, ಚಂದ್ರಶೇಖರ ಪಾಲ್ದಗುಡ್ಡೆ, ಧರಣೇಂದ್ರ ಪಾದೆಮಜಲು, ರವೀಂದ್ರ ಕಂಡದಬೆಟ್ಟು, ಕೀರ್ತಿ ಜೈನ್ ಕ್ಯಾಟರರ್ಸ್ ಬಡಕೋಡಿ, ಶ್ರೀನಿವಾಸ ಉಪಾಧ್ಯಾಯ ಮುಂದಿಲ, ರವಿ ನಾಯ್ಕ ಕಟ್ಟೆಪೇರಳು, ಗಿರೀಶ್ ಕಡಂಬರಪಲ್ಕೆ ಶ್ರಮದಾನಕ್ಕೆ ಸಹಕರಿಸಿದರು.

Related posts

ನಾಡಿನ ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಸಾಗಿ ಬಂದ ಸಾವಿರ ಸಾವಿರ ಭಕ್ತರು ಶ್ರೀ ಕ್ಷೇತ್ರದ ಮುಖ್ಯ ದ್ವಾರದಲ್ಲಿ ಡಿ.ಹರ್ಷೆಂದ್ರ ಕುಮಾರ್ ರವರಿಂದ ಭಕ್ತರಿಗೆ ಭವ್ಯ ಸ್ವಾಗತ

Suddi Udaya

ಕವನ ವಾಚನ ಸ್ಪರ್ಧೆ: ಎಲ್ ಸಿ ಆರ್ ಪದವಿ ಕಾಲೇಜು ವಿದ್ಯಾರ್ಥಿನಿ ನವ್ಯ ದ್ವಿತೀಯ ಸ್ಥಾನ

Suddi Udaya

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಬೆಳ್ತಂಗಡಿ ಗುರುದೇವ ಕಾಲೇಜು – ಭಿತ್ತಿ ಪತ್ರಿಕೆ ಅನಾವರಣ

Suddi Udaya

ಹಿರಿಯ ಸಾಹಿತಿ, ಖ್ಯಾತ ಕಾದಂಬರಿಕಾರ, ಕೆ.ಟಿ.ಗಟ್ಟಿ ನಿಧನಕ್ಕೆ ಪ್ರತಾಪ್ ಸಿಂಹ ನಾಯಕ್ ಸಂತಾಪ

Suddi Udaya

ಮೂಡುಕೋಡಿ ಮಂಜೂರುಗೊಂಡಿರುವ ಬಿ.ಎಸ್.ಎನ್.ಎಲ್ ಟವರ್ ಗೆ ಜಾಗ ಗುರುತಿಸುವ ಕಾರ್ಯ

Suddi Udaya
error: Content is protected !!