23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸಾರ್ವಜನಿಕ ಹಿಂದೂ ರುದ್ರಭೂಮಿ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಪೈ , ಪ್ರಧಾನ ಕಾರ್ಯದರ್ಶಿಯಾಗಿ ಯಶವಂತ ಪಟವರ್ಧನ್ ಆಯ್ಕೆ

ಬೆಳ್ತಂಗಡಿ ಸಾರ್ವಜನಿಕ ಹಿಂದೂ ರುದ್ರ ಭೂಮಿ ನಿರ್ವಹಣಾ ಸಮಿತಿ ರಚನೆಯು ಶಾಸಕ ಹರೀಶ್ ಪೂಂಜ ಮತ್ತು ಪಟ್ಟಣ ಪಂಚಾಯತಿ ಅಧ್ಯಕ್ಷ ಜಯಾನಂದ ಗೌಡ ರವರ ನೇತೃತ್ವದಲ್ಲಿ ಜು. 7ರಂದು ಪಟ್ಟಣ ಪಂಚಾಯತಿ ಸಭಾಂಗಣದಲ್ಲಿ ನಡೆಯಿತು.

ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಲಾಯಿಲ ಪೈ ಕ್ಯಾರ್‍ಸ್ ಮಾಲೀಕ ಶಶಿಧರ್ ಪೈ, ಪ್ರಧಾನ ಕಾರ್ಯದರ್ಶಿಯಾಗಿ ಅಕ್ಷಯ್ ಇಂಪ್ರೆಷನ್ ಮಾಲಕ ಯಶವಂತ್ ಪಟವರ್ಧನ್, ಕೋಶಾಧಿಕಾರಿಯಾಗಿ ಪ್ರಕಾಶ್ ಎಲೆಕ್ಟ್ರಾನಿಕ್ ಮಾಲಕ ಪುಷ್ಪರಾಜ್ ಶೆಟ್ಟಿ, ಉಪಾಧ್ಯಕ್ಷರಾಗಿ ಪದ್ಮ ಕುಮಾರ್, ವಿಶ್ವನಾಥ್ ಶೆಟ್ಟಿ, ಸಂತೋಷ್ ಕುಮಾರ್ ಜೈನ್,
ಜೊತೆ ಕಾರ್ಯದರ್ಶಿಯಾಗಿ ದೀಪಕ್ ರಾಜಕೇಸರಿ, ಆಶಾ ಸತೀಶ್, ಸದಸ್ಯರಾಗಿ ಪಟ್ಟಣ ಪಂಚಾಯತ್ ಬೆಳ್ತಂಗಡಿ ಅಧ್ಯಕ್ಷ ಜಯಾನಂದ ಗೌಡ, ಉಪಾಧ್ಯಕ್ಷೆ ಗೌರಿ, ಸ್ಥಾಯಿ ಸಮಿತಿಯ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಲೋಕೇಶ್ ಅಂಬರೀಶ್ , ಜನಾರ್ಧನ್, ಜಗದೀಶ್ ಡಿ, ರಜನಿ ಕುಡ್ವ, ರಾಜಶ್ರೀ ರಮಣ್, ಮುಸ್ತರ್ ಜಾನ್, ನಾಮನಿರ್ದೇಶಕರಾದ ಸತೀಶ್ ಶೆಟ್ಟಿ, ಬಶೀರ್, ಹೆನ್ರಿ ಲೋಬೊ, ಡಾ. ರಮೇಶ್, ತುಕಾರಾಮ್. ಬಿ, ಸತೀಶ್ ರೈ, ಪ್ರಮೋದ್ ಆರ್ ನಾಯಕ್, ಭುಜಂಗ ಶೆಟ್ಟಿ, ನವೀನ್ ಕುಮಾರ್, ಗಣೇಶ್ ಪೈ, ರೊನಾಲ್ಡ್ ಲೋಬೊ, ಮಂಜುನಾಥ್ ರೈ, ಸತೀಶ್ ಕೆ., ರಾಘವೇಂದ್ರ ಕಿಣಿ, ಮಂಜುನಾಥ್, ಬಿಎಸ್ ಕುಲಾಲ್, ವೀಣಾ ವಿನೋದ್
ಪ್ರಸಾದ್ ಆಯ್ಕೆಯಾದರು.

Related posts

ಚಾರ್ಮಾಡಿ ಘಾಟಿ ಪರಿಸರದಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಹೊಸಂಗಡಿ-ಪುದುವೆಟ್ಟು ಗ್ರಾ.ಪಂ.ಗಳಲ್ಲಿ ತೆರವಾದ ತಲಾ ಒಂದು ಸ್ಥಾನಕ್ಕೆ ಉಪಚುನವಾಣೆ: ಹೊಸಂಗಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದ ಬಂಗೇರ ಜಯ: ಪುದುವೆಟ್ಟಿನಲ್ಲಿ ಬಿಜೆಪಿ ಅಭ್ಯರ್ಥಿ ಜಯಲಕ್ಷ್ಮೀ ಜಯ

Suddi Udaya

ಬಂದಾರು ಸರಕಾರಿ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya

ಧರ್ಮಸ್ಥಳ: ಶ್ರೀ. ಮಂ.ಅ.ಪ್ರೌ. ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ

Suddi Udaya

ಜೂನ್ 7: ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ-ಉಡುಪಿ ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಇಂದಬೆಟ್ಟು: ಕಟ್ಟಿ ಹಾಕಿದ್ದ ನಾಯಿಯನ್ನು ಹೊತ್ತೊಯ್ದಿ ಕಾಡುಪ್ರಾಣಿ

Suddi Udaya
error: Content is protected !!