July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆಯ ನೀರು

ಮುಂಡಾಜೆ, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ ನಾಲ್ಕು ಗ್ರಾಮಗಳಿಗೆ ಸಂಬಂಧಪಟ್ಟ ರಸ್ತೆಯು ಪೈಚಾರು-ದಿಡುಪೆ ರಾಜ್ಯ ಹೆದ್ದಾರಿಗೆ ಒಳಪಟ್ಟ ರಸ್ತೆಯಾಗಿದ್ದು ಈ ರಸ್ತೆಯ ಚರಂಡಿ ವ್ಯವಸ್ಥೆಯಿಲ್ಲದ್ದೇ ಮಳೆಯ ನೀರು ರಸ್ತೆಯಲ್ಲೇ ಹರಿದು ಕೃತಕ ನೆರೆ ಉಂಟಾಗಿ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಚರಂಡಿಯ ವಿಚಾರವಾಗಿ ಗ್ರಾಮ ಪಂಚಾಯತ್ ಸಭೆಗಳಲ್ಲಿ ಕೇಳಿದರೆ ಲೋಕೋಪಯೋಗಿ ಇಲಾಖೆಗೆ ಮನವಿ ನೀಡಿದರೂ ಯಾವುದೇ ರೀತಿಯ ಪ್ರತಿಕ್ರೀಯೆ ನೀಡುವುದಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಕಡಿರುದ್ಯಾವರ: ರಸ್ತೆಗೆ ಬಿದ್ದ ವಿದ್ಯುತ್ ಕಂಬಗಳು

Suddi Udaya

ಕನ್ಯಾಡಿ ಸ್ವಾಮೀಜಿಯವರಿಂದ ರಾಮಕೃಷ್ಣ ಭಟ್ ಚೊಕ್ಕಾಡಿಯವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯ ಕೋರಿದ ಶಾಸಕ ಹರೀಶ್ ಪೂಂಜ

Suddi Udaya

ಡಾ ರವೀಶ್ ಪಡುಮಲೆಗೆ ಅಕ್ಷಯ ಗುರು ಪುರಸ್ಕಾರ

Suddi Udaya

ಕೆಎಂಜೆ ಉಜಿರೆ ಸರ್ಕಲ್ ಸಮಿತಿ ರಚನೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!