25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಪೆರ್ಲ ನಿವಾಸಿ ಕುಸುಮಾವತಿ ನಿಧನ


ಉಜಿರೆ: ಇಲ್ಲಿನ ಪೆರ್ಲ ನಿವಾಸಿ ದಿ.ಕೃಷ್ಣಪ್ಪ ಪೂಜಾರಿ ಇವರ ಪತ್ನಿ ಕುಸುಮಾವತಿ(64 ವ) ರವರು ಅಲ್ಪಕಾಲದ ಅಸೌಖ್ಯದಿಂದ ಜು .8 ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಮೃತರು ಪುತ್ರ ಕಿಶೋರ್ ಪೆರ್ಲ , ಮೂವರು ಪುತ್ರಿಯರು, ಸೊಸೆ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ : ಎಸ್ ಡಿ ಪಿ ಐ ಯಿಂದ ಸಂವಿಧಾನ ದಿನಾಚರಣೆ

Suddi Udaya

ಧರ್ಮಸ್ಥಳ: ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಮರು ಜೀವ ಎಸ್ಪಿಗೆ ದೂರು ನೀಡಿದ ಆಕೆಯ ತಾಯಿ

Suddi Udaya

ಮಚ್ಚಿನ: ಸಂವಿಧಾನ ಜಾಗೃತಿ ಜಾಥ

Suddi Udaya

ಶಿಬಾಜೆಯಲ್ಲಿ ಎರಡು ವರ್ಷಗಳಿಂದ ಹಸಿ ಮೀನಿನ ವ್ಯಾಪಾರ ಮಾಡುತ್ತಿದ್ದ ನೋಣಯ್ಯ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮಾ14-15 ಎಸ್.ಡಿ.ಎಂ ಝೇಂಕಾರ ಉತ್ಸವ: ಖ್ಯಾತ ನಟ ರಮೇಶ್ ಅರವಿಂದ್ ವಿಶೇಷ ಆಕರ್ಷಣೆ

Suddi Udaya

ಪಿಡಬ್ಲ್ಯೂ ಪ್ರಥಮ ದರ್ಜೆ ಸಹಾಯಕ ಹರೀಶ್ ಶೆಟ್ಟಿ- ಶ್ರೀಮತಿ ಚಂಪಾ ದಂಪತಿಯ 25ನೇ ವರ್ಷದ ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮಾಚರಣೆ

Suddi Udaya
error: Content is protected !!