September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಣಿಯೂರು ಗ್ರಾಮ ಪಂಚಾಯತ್ ನವೀಕರಣ ತಡೆಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಕಣಿಯೂರು ಗ್ರಾಮ ಪಂಚಾಯತ್ ನ ದೈನಂದಿನ ಆಡಳಿತ ಕಾರ್ಯಗಳಿಗೆ ಅನುಕೂಲವಾಗುವ ಕಂಪ್ಯೂಟರ್ ಕೊಠಡಿ ಯು ಮಳೆಗಾಲದಲ್ಲಿ ನೀರು ಸುರಿದು ತೊಂದರೆಯಾಗುತ್ತಿದ್ದು, ಮತ್ತು ಫೈಲ್ ಗಳು ಮಳೆಗೆ ಒದ್ದೆಯಾಗುವ ಸಾಧ್ಯತೆಯನ್ನು ಅರಿತು ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಬಹುಮತ ದ ನಿರ್ಣಯ ದ ಮೇರೆಗೆ ಗ್ರಾಮ ಪಂಚಾಯತ್ ಕಟ್ಟಡದ ನವೀಕರಣ ಕಾರ್ಯ ಆರಂಭವಾಗಿತ್ತು. ಆದರೆ ಆರಂಭವಾದ ಕೆಲ ದಿನಗಳ ಬಳಿಕ ಕಣಿಯೂರು ಗ್ರಾಮದ ಸತೀಶ್ ರಾವ್ ಎಂಬವರು ತಾಲೂಕು ಪಂಚಾಯತ್ ಆಡಳಿತ ಅಧಿಕಾರಿಯವರ ಮುಂದೆ ಅರ್ಜಿ ಸಲ್ಲಿಸಿ ಕಣಿಯೂರು ಗ್ರಾಮ ಪಂಚಾಯತ್ ನವೀಕರಣಕ್ಕೆ ಕೈಗೊಂಡ ನಿರ್ಣಯ ಕಾನೂನು ಬಾಹಿರವಾಗಿದ್ದು ನಿರ್ಣಯ ವಜಾಗೊಳಿಸಿ ಕಾಮಗಾರಿಯನ್ನು ತಡೆಹಿಡಿಯಬೇಕೆಂದು ಕೋರಿದ್ದರು.

ಎರಡೂ ಕಡೆಯವರ ವಾದವನ್ನು ಆಲಿಸಿದ ಆಡಳಿತಾಧಿಕಾರಿಯವರು ಕಣಿಯೂರು ಗ್ರಾಮ ಪಂಚಾಯತ್ ಕೈಗೊಂಡ ನಿರ್ಣಯ ಕಾನೂನು ಪ್ರಕಾರ ಆಗಿದೆ ಎಂದು ಅಭಿಪ್ರಾಯಪಟ್ಟು ಸತೀಶ್ ರಾವ್ ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸಲಾಗಿದೆ. ಆಡಳಿತಾಧಿಕಾರಿಯವರ ಮೌಖಿಕ ಆದೇಶದನ್ವಯ ತಡೆಹಿಡಿಯಲಾಗಿದ್ದ ನವೀಕರಣ ಕಾಮಗಾರಿ ಸಂಪೂರ್ಣಗೊAಡಿರುತ್ತದೆ.

Related posts

ಅರಸಿನಮಕ್ಕಿ: ಶ್ರೀ ಕ್ಷೇತ್ರ ಧರ್ಮಸ್ಥಳದ  ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಗರ್ಭಕಂಠ ಶಸ್ತ್ರಚಿಕಿತ್ಸೆ ಯಶಸ್ವಿ

Suddi Udaya

ಶಾಸಕ ಸಿ.ಟಿ. ರವಿ ಮೇಲೆ ಕಾಂಗ್ರೆಸ್‌ ಗೂಂಡಾಗಳ ದಾಳಿಗೆ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಖಂಡನೆ

Suddi Udaya

ಬೆಳ್ತಂಗಡಿ ಶ್ರೀ ಲಕ್ಷ್ಮೀ ಪಟಾಕಿ ಅಂಗಡಿಯಲ್ಲಿ ಉತ್ತಮ ರೀತಿಯ ಪಟಾಕಿ ಲಭ್ಯ

Suddi Udaya

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ: ನೇತಾಜಿ ಸುಭಾಶ್ಚಂದ್ರ ಬೋಸ್ ಆವಾಸೀಯ ವಿದ್ಯಾಲಯದಲ್ಲಿ ಸಂಭ್ರಮ ಶನಿವಾರಕ್ಕೆ ಚಾಲನೆ

Suddi Udaya
error: Content is protected !!