July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರ ಹುಟ್ಟು ಹಬ್ಬದ ಪ್ರಯುಕ್ತ ಅಭಿಮಾನಿ ಬಳಗದಿಂದ ಮಂಗಳೂರು ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಳ್ತಂಗಡಿ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪು ಷ್ಪಗಿರಿ ರವರ ಹುಟ್ಟುಹಬ್ಬವನ್ನು ಅಭಿಮಾನಿ ಬಳಗದಿಂದ ಮಂಗಳೂರಿನ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಆಚರಿಸಲಾಯಿತು.

ಅಭಿಮಾನಿ ಬಳಗದ ಪ್ರಮುಖರಾದ ನಂದೇಶ್ ಗೌಡ ನಾಗನಮಜಲು, ಯುಕೇಶ್ ಪಟ್ರಮೆ, ವಿಶ್ವನಾಥ್ ಹೇರ, ಗಣೇಶ್ ಹೇರ, ಸಂದೇಶ್ ಗೌಡ ಮೀನಾಡಿ, ಶ್ರೀಕಾಂತ ಕೊಣಾಜೆ, ಪವನ್ ಕೇದಿಗೆಬನ ಉಪಸ್ಥಿತರಿದ್ದರು.

Related posts

ಬೆಳಾಲು ಪ್ರೌಢ ಶಾಲೆ ವಿದ್ಯಾರ್ಥಿ ಸಂಸತ್ ಉದ್ಘಾಟನೆ

Suddi Udaya

ಅಡಿಕೆ ಕೊಳೆರೋಗ ಬೆಳೆ ನಾಶ ಪರಿಹಾರಕ್ಕಾಗಿ ಸಿಎಂಗೆ ಅಬ್ದುಲ್ ರಝಾಕ್ ಮನವಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡ್ ಚೇರ್ ವಿತರಣೆ

Suddi Udaya

ಪ್ರಸಿದ್ಧ ಗುಜರಾತ್ ಉದ್ಯಮಿ ಶಶಿಧ‌ರ್ ಶೆಟ್ಟಿ ನವಶಕ್ತಿ ಯವರಿಗೆ ಮಾತೃ ವಿಯೋಗ

Suddi Udaya

ಸವಣಾಲು ಅ. ಹಿ. ಪ್ರಾ. ಶಾಲೆಯ ನಡ್ತಿಕಲ್ಲುವಿನಲ್ಲಿ ಹಣ್ಣಿನ ಗಿಡನಾಟಿ

Suddi Udaya

ಮೇಲಂತಬೆಟ್ಟು ಕೊಡ ಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya
error: Content is protected !!