25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾವೂರು: ನಿoರ್ದಿ ಬಳಿ ರಸ್ತೆಗೆ ಬಿದ್ದ ಮರ ಗ್ರಾ.ಪಂ. ನಿಂದ ತೆರವು ಕಾರ್ಯ

ನಾವೂರು: ನಿನ್ನೆ (ಜು.8)ರಾತ್ರಿ ಸುರಿದ ಭಾರಿ ಮಳೆಗೆ ನಿoರ್ದಿ ರಸ್ತೆ ಬದಿಯ ಮರ ಬೆಳ್ತಂಗಡಿ -ಕಿಲ್ಲೂರು ರಸ್ತೆಗೆ ಬಿದ್ದು ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು. ವಿಷಯ ತಿಳಿದ ತಕ್ಷಣ ಗ್ರಾ.ಪಂ. ಮರ ತೆರವು ಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ. ಮಾಜಿ ಅಧ್ಯಕ್ಷರು ಹಾಲಿ ಸದಸ್ಯ ಗಣೇಶ್ ಗೌಡ ನಾವೂರು ಹಾಗೂ ಪಂಚಾಯತ್ ಸದಸ್ಯ ಹಸೈನಾರ್, ಸ್ಥಳೀಯರಾದ ಎ.ಕೆ. ಅಬ್ಬಾಸ್, ಸತೀಶ್ ಸುವರ್ಣ, ಮಾಧವ ಗೌಡ ಒಳಗುಡ್ಡೆ, ಹಮೀದ್ ನಿoರ್ದಿ ರವರು ಮರವನ್ನು ತೇರವುಗೊಳಿಸಲು ಸಹಕರಿಸಿದರು.

ಸಾಲುಗಟ್ಟಿ ನಿಂತ ವಾಹನಗಳನ್ನು ಬದಲಿ ರಸ್ತೆಗಳಾದ ನವಗ್ರಾಮ ಜನತಾ ಕಾಲನಿ ಹಾಗೂ ಪಾಲೇದಬೆಟ್ಟು – ನಾವೂರು ರಸ್ತೆಯಲ್ಲಿ ಕಳಿಸಲಾಯಿತು.ರಸ್ತೆ ಬದಿಯಲ್ಲಿ ಹಲವಾರು ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆಗೆ ಈಗಾಗಲೇ ಗ್ರಾ.ಪಂ. ನಿಂದ ಮನವಿ ಮಾಡಿದ್ದು ಮರ ತೆರವುಗೊಳಿಸಲು ಅನುಮತಿ ನೀಡಿರುತ್ತಾರೆ.

ಸಾರ್ವಜನಿಕರಿಗೆ ತೊಂದರೆ ಆಗುವ ಮೊದಲು ಮರ ತೆರವು ಗೊಳಿಸಿ ಮುಂದೆ ನಡೆಯುವ ಅನಾಹುತವನ್ನು ತಪ್ಪಿಸಬೇಕಾಗಿ ಅರಣ್ಯ ಇಲಾಖೆ ಹಾಗೂ ಮೆಸ್ಕಾಂ ಇಲಾಖೆ ಅಧಿಕಾರಿಗಳಲ್ಲಿ ಪಂಚಾಯತ್ ನ ಮನವಿಯಾಗಿದೆ.

Related posts

ಅರಸಿನಮಕ್ಕಿಯಲ್ಲಿ ಮಲ್ಲ ಚಾವಡಿ ಹಬ್ಬ , ಸನ್ಮಾನ ಸಮಾರಂಭ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಸೋಲು: ಬೆಳ್ತಂಗಡಿಯ ಮೂವರು ಕಾಂಗ್ರೆಸ್ ನಾಯಕರಿಗೆ ಕೆಪಿಸಿಸಿಯಿಂದ ಕಾರಣ ಕೇಳಿ ನೋಟೀಸ್

Suddi Udaya

ಹುಣ್ಸೆಕಟ್ಟೆ: ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕರಿಯಪ್ಪ ಇವರಿಗೆ ಗೌರವಾರ್ಪಣೆ

Suddi Udaya

ಚಾರ್ಮಾಡಿ ಜಲಾಲಿಯಾ ನಗರ ಮಸ್ಜಿದ್ ನ ಆಡಳಿತ ಮಂಡಳಿ ವಜಾ ಆದೇಶಕ್ಕೆ ರಾಜ್ಯ ಹೈಕೋರ್ಟ್ ನಿಂದ ತಡೆ: ಯಥಾಸ್ಥಿತಿ ಕಾಪಾಡುವಂತೆ ಆದೇಶ

Suddi Udaya

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಸ್ಥಾಪನೆ ದಿನಾಚರಣೆ

Suddi Udaya

ಬೆಳ್ತಂಗಡಿ: ಚಿನ್ನಯ್ಯನಿಗೆ ಜಿಲ್ಲಾ ಕೋರ್ಟ್ ನಲ್ಲಿ ಜಾಮೀನು ಮಂಜೂರು

Suddi Udaya
error: Content is protected !!