25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಪ್ರಾರಂಭ

ವೇಣೂರು : ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆ ಮತ್ತು ಕಾಲೇಜಿನಲ್ಲಿ ಶಿಕ್ಷಣಕ್ಕೆ ಮಾತ್ರ ಮಹತ್ವವನ್ನು ನೀಡುವುದಲ್ಲದೆ, ಪಠ್ಯೇತರ ಚಟುವಟಿಕೆಗೆ ಪ್ರೋತ್ಸಾಹ ನೀಡುತ್ತಾ ಬಂದಿದ್ದು, ಪ್ರತಿ ಶುಕ್ರವಾರ ಯೋಗ, ಸಂಗೀತ ಯಕ್ಷಗಾನ, ಕರಾಟೆ, ಡ್ಯಾನ್ಸ್ ತರಗತಿಗಳು ಪ್ರಾರಂಭಗೊAಡಿದ್ದು ಇದರ ಜೊತೆಗೆ ವಿದುಷಿ ಶ್ರೀಮತಿ ನಿಶಾ ಪ್ರಸಾದ್ ಇವರು ಭರತನಾಟ್ಯ ತರಗತಿಯನ್ನು ಪ್ರಾರಂಭಿಸುತ್ತಿದ್ದಾರೆ.

ಜು.8 ರಂದು ಜ್ಞಾನವಾಹಿನಿ ತಂಡದವರಾದ ರಾಧಿಕಾ ಶೆಟ್ಟಿ ಮತ್ತು ವಿದುಷಿ ನಿಶಾ ಪ್ರಸಾದ್ ಬಳಗದವರಿಂದ ೮ ಪ್ರಕಾರಗಳಲ್ಲಿ ಭರತನಾಟ್ಯ ನೃತ್ಯ ಮತ್ತು ಭರತನಾಟ್ಯ ಮುದ್ರೆಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕ ಅಶ್ವಿತ್ ಕುಲಾಲ್ ಮತ್ತು ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶೋಭಾ ಎಲ್.ಎನ್ ಹಾಗೂ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಜಿಲ್ಲಾ ಅಲ್ಪಸಂಖ್ಯಾತ ಘಟಕದ ಮುಸ್ಲಿಮ್ ಮುಖಂಡರಿಂದ ಶಾಹುಲ್ ಹಮೀದ್ ಕೆ.ಕೆ. ನೇತೃತ್ವದಲ್ಲಿ ಸಚಿವ ಝಮೀರ್ ಅಹ್ಮದ್ ಭೇಟಿ

Suddi Udaya

ಭಾರೀ ಮಳೆಯ ಹಿನ್ನೆಲೆ: ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ

Suddi Udaya

ಶಿಶಿಲ: ಉಚಿತ ನೇತ್ರ ಚಿಕಿತ್ಸಾ ಶಿಬಿರ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ, ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ

Suddi Udaya

ವೇಣೂರು ನವಚೇತನ ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಮಹಾಸಭೆ, ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಾವೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!