22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉರುವಾಲು : ವಿಷ ಸೇವಿಸಿ ಯುವಕ ಆತ್ಮಹತ್ಯೆ

ಉರುವಾಲು : ಇಲ್ಲಿಯ ಮನೆಗಾರ ಮಜಲು ಮನೆ ನಿವಾಸಿ ಸುರೇಶ್ (30) ಎಂಬವರು ವಿಷ ಸೇವಿಸಿ ಆತ್ಮಹತ್ಯೆಗೈದ ಘಟನೆ ಜು.8ರಂದು ಸಂಭವಿಸಿದೆ.

ದಿ. ನೀಲಯ್ಯ ಗೌಡ ರವರ ಪುತ್ರನಾದ ಸುರೇಶ್ ಅವರು ಉಪ್ಪಿನಂಗಡಿ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಕರ್ತವ್ಯಕ್ಕೆ ರಜೆ ಹಾಕಿ ಮನೆಯಲ್ಲಿದ್ದರು. ಯಾವುದೋ ವೈಯಕ್ತಿಕ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿರುವುದಾಗಿ ದೂರಲಾಗಿದೆ.

ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೃತರು ಇಬ್ಬರು ಸಹೋದರರು, ಇಬ್ಬರು ಸಹೋದರಿಯನ್ನು ಅಗಲಿದ್ದಾರೆ.

Related posts

ಜೆಸಿಐ ಮಡಂತ್ಯಾರು ವಿಜಯ 2024 ರ ಶಾಶ್ವತ ಯೋಜನೆಗಳ ಆನಾವರಣ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ ಭೇಟಿ

Suddi Udaya

ರಸ್ತೆ ದಾಟುತ್ತಿರುವ ವೇಳೆ ಓಮ್ನಿ ಕಾರು ಡಿಕ್ಕಿ: ಬಾಲಕ ಆಸ್ಪತ್ರೆಗೆ ದಾಖಲು

Suddi Udaya

‘ಪ್ರೇರಣಾ – 2026’ ರಾಷ್ಟ್ರ ಮಟ್ಟದ ಸಾಂಸ್ಕೃತಿಕ ಉತ್ಸವ : ಉಜಿರೆಯ ಎಸ್.ಡಿ.ಎಂ ಕಾಲೇಜು ಚಾಂಪಿಯನ್ಸ್

Suddi Udaya

ಹೊಸಂಗಡಿ: ಪೆರಿಂಜೆ ಮಲಿಯಾಳ ಪಲ್ಕೆಯಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೃಷಿ ಪಂಪ್‌ ಸೆಟ್ ಸ್ಥಾವರಗಳಿಗೆ ಆಧಾರ್ ಲಿಂಕ್ ಜೋಡಣೆ ಮಾಡಲು ಆ.25 ಕೊನೆಯ ದಿನ

Suddi Udaya
error: Content is protected !!