23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರ ಹುಟ್ಟು ಹಬ್ಬದ ಪ್ರಯುಕ್ತ ಅಭಿಮಾನಿ ಬಳಗದಿಂದ ಮಂಗಳೂರು ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಳ್ತಂಗಡಿ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪು ಷ್ಪಗಿರಿ ರವರ ಹುಟ್ಟುಹಬ್ಬವನ್ನು ಅಭಿಮಾನಿ ಬಳಗದಿಂದ ಮಂಗಳೂರಿನ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಆಚರಿಸಲಾಯಿತು.

ಅಭಿಮಾನಿ ಬಳಗದ ಪ್ರಮುಖರಾದ ನಂದೇಶ್ ಗೌಡ ನಾಗನಮಜಲು, ಯುಕೇಶ್ ಪಟ್ರಮೆ, ವಿಶ್ವನಾಥ್ ಹೇರ, ಗಣೇಶ್ ಹೇರ, ಸಂದೇಶ್ ಗೌಡ ಮೀನಾಡಿ, ಶ್ರೀಕಾಂತ ಕೊಣಾಜೆ, ಪವನ್ ಕೇದಿಗೆಬನ ಉಪಸ್ಥಿತರಿದ್ದರು.

Related posts

ಪಂಚಾಯತ್ ಮಟ್ಟದಲ್ಲಿ ಜನಸಾಮಾನ್ಯರಿಗೆ ಕಾಂಗ್ರೆಸ್ ಸರಕಾರದಿಂದ ಆಗುತ್ತಿರುವ ಅನ್ಯಾಯದ ವಿರುದ್ಧ ಜೂ.23 ರಂದು ದ.ಕ ಜಿಲ್ಲೆಯಲ್ಲಿ ಬಿಜೆಪಿ ಪ್ರತಿಭಟನೆಯ ಪೂರ್ವಭಾವಿ ಸಭೆ

Suddi Udaya

ಅರಸಿನಮಕ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಆಳ್ವಾಸ್ ‘ಪುನರ್ಜನ್ಮ’ ಕೇಂದ್ರದ 6ನೇ ವಾರ್ಷಿಕೋತ್ಸವ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya

ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿದ್ದ ಶ್ರೀ ಕೃಷ್ಣನ ಮೂರ್ತಿ ತೆರವು,: ಲಯನ್ಸ್ ಕ್ಲಬ್ ಅದ್ಯಕ್ಷ ದೇವದಾಸ್ ಶೆಟ್ಟಿ ನೇತೃತ್ವದಲ್ಲಿ ಪವಿತ್ರ ಪಲ್ಗುಣಿ ನದಿಯಲ್ಲಿ ಮೂರ್ತಿ ವಿಸರ್ಜನೆ

Suddi Udaya

ಉಜಿರೆ ಟೌನ್ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya
error: Content is protected !!