25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರ ಹುಟ್ಟು ಹಬ್ಬದ ಪ್ರಯುಕ್ತ ಅಭಿಮಾನಿ ಬಳಗದಿಂದ ಮಂಗಳೂರು ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಳ್ತಂಗಡಿ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪು ಷ್ಪಗಿರಿ ರವರ ಹುಟ್ಟುಹಬ್ಬವನ್ನು ಅಭಿಮಾನಿ ಬಳಗದಿಂದ ಮಂಗಳೂರಿನ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಆಚರಿಸಲಾಯಿತು.

ಅಭಿಮಾನಿ ಬಳಗದ ಪ್ರಮುಖರಾದ ನಂದೇಶ್ ಗೌಡ ನಾಗನಮಜಲು, ಯುಕೇಶ್ ಪಟ್ರಮೆ, ವಿಶ್ವನಾಥ್ ಹೇರ, ಗಣೇಶ್ ಹೇರ, ಸಂದೇಶ್ ಗೌಡ ಮೀನಾಡಿ, ಶ್ರೀಕಾಂತ ಕೊಣಾಜೆ, ಪವನ್ ಕೇದಿಗೆಬನ ಉಪಸ್ಥಿತರಿದ್ದರು.

Related posts

ಅನಧಿಕೃತವಾಗಿ ಕಟ್ಟಡ ನಿರ್ಮಿಸುತ್ತಿದ್ದು ಸ್ಥಳ ಪರಿಶೀಲನೆ ವೇಳೆ ಗ್ರಾಮ ಆಡಳಿತ ಅಧಿಕಾರಿಯ ಮೇಲೆ ಹಲ್ಲೆ ಆರೋಪ: ಹಲ್ಲೆ ಮಾಡಿರುವ ಆರೋಪಿತರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಪೊಲೀಸ್ ಉಪನಿರೀಕ್ಷಕರಿಗೆ ಸೂಕ್ತ ನಿರ್ದೇಶನ ನೀಡಲು ಜಿಲ್ಲಾಧಿಕಾರಿಗಳಿಗೆ ಪತ್ರ

Suddi Udaya

ಮಾಜಿ ಶಾಸಕ ವಸಂತ ಬಂಗೇರರಿಗೆ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಒಡ್ಡಿದ ಆರೋಪ:ರಾಕೇಶ್ ಶೆಟ್ಟಿ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಬ್ಲಾಕ್ ಕಾಂಗ್ರೆಸ್ ನಿಂದ ಪೊಲೀಸ್ ದೂರು

Suddi Udaya

ಹಿರಿಯ ಪತ್ರಕರ್ತ ಪ್ರೊ. ನಾ ’ವುಜಿರೆ’ಯವರಿಗೆ ಬೆಳ್ತಂಗಡಿ ಪತ್ರಕರ್ತರ ಸಂಘದಿಂದ ನುಡಿ ನಮನ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ಮಂಗಗಳ ಹಾವಳಿಯಿಂದ ತತ್ತರಿಸಿದ ನಿಡ್ಲೆ ಗ್ರಾಮಸ್ಥರು: ನಿಡ್ಲೆ ಜನಸ್ಪಂದನ ಸಭೆಯಲ್ಲಿ ಅರಣ್ಯ ಇಲಾಖೆ ವಿರುದ್ಧ ಜನರ ಆಕ್ರೋಶ

Suddi Udaya

ಹಂಸ ಮೊಯ್ಲಿ ರವರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿಯವರಿಂದ ಸಂತಾಪ

Suddi Udaya
error: Content is protected !!