July 23, 2026
ಶಾಲಾ ಕಾಲೇಜು

ವಾಣಿ ಕಾಲೇಜು: ವಾಣಿಜ್ಯ ಸಂಘದ ವತಿಯಿಂದ ‘ಲೀಡರ್ಸ್ ಟಾಕ್’ ಉಪನ್ಯಾಸ ಕಾರ್ಯಕ್ರಮ


ಬೆಳ್ತಂಗಡಿ :ನಿರಂತರವಾಗಿ ಕಠಿಣ ಪರಿಶ್ರಮ ಇದ್ದರೆ ನಿರ್ದಿಷ್ಟ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದು ಪುತ್ತೂರಿನ ಯುವ ಉದ್ಯಮಿ ಸುಹಾಸ್ ಮರಿಕೆ ಹೇಳಿದರು.


ಅವರು ವಾಣಿ ಪದವಿಪೂರ್ವ ಕಾಲೇಜಿನ ವಾಣಿಜ್ಯ ಸಂಘದ ವತಿಯಿಂದ ನಡೆದ ‘ಲೀಡರ್ಸ್ ಟಾಕ್’ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಉದ್ಯಮ ಎಂದರೆ ಒಂದು ತಪಸ್ಸು. ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡು ಛಲದಿಂದ ಸಾಗಿದಾಗ ಅದರಲ್ಲಿ ಯಶಸ್ಸನ್ನು ಪಡೆಯಲು ಸಾಧ್ಯ. ಜೀವನದಲ್ಲಿ ಸೋಲು ಗೆಲುವು ಸಾಮಾನ್ಯ. ಸೋಲಿನ ಬಗ್ಗೆ ಚಿಂತಿಸದೆ ಗೆಲುವಿನಡೆಗೆ ಧುಮುಕಲು ಪ್ರಯತ್ನಿಸಬೇಕುಎಂದರು.
ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ ಅಧ್ಯಕ್ಷತೆ ವಹಿಸಿದ್ದರು. ವಾಣಿಜ್ಯ ಸಂಘದ ಸಂಯೋಜಕರಾದ ಶ್ರೀಮತಿ ಪವಿತ್ರ ಮತ್ತು ಕುಮಾರಿ ಶ್ರಾವ್ಯ ಉಪಸ್ಥಿತರಿದ್ದರು
ವಾಣಿಜ್ಯ ಸಂಘದ ನಾಯಕಿ ಸಿಂಚನ ಸಿ ಎಸ್ ಸ್ವಾಗತಿಸಿದರು. ದೀಪಕ್ ಧನ್ಯವಾದವಿತ್ತರು. ಶ್ರೀಜಾ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳಾಲು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ರಚನೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ನಾರಾವಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಉದ್ಘಾಟನೆ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!