25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉರುವಾಲು : ವಿಷ ಸೇವಿಸಿ ಯುವಕ ಆತ್ಮಹತ್ಯೆ

ಉರುವಾಲು : ಇಲ್ಲಿಯ ಮನೆಗಾರ ಮಜಲು ಮನೆ ನಿವಾಸಿ ಸುರೇಶ್ (30) ಎಂಬವರು ವಿಷ ಸೇವಿಸಿ ಆತ್ಮಹತ್ಯೆಗೈದ ಘಟನೆ ಜು.8ರಂದು ಸಂಭವಿಸಿದೆ.

ದಿ. ನೀಲಯ್ಯ ಗೌಡ ರವರ ಪುತ್ರನಾದ ಸುರೇಶ್ ಅವರು ಉಪ್ಪಿನಂಗಡಿ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಕರ್ತವ್ಯಕ್ಕೆ ರಜೆ ಹಾಕಿ ಮನೆಯಲ್ಲಿದ್ದರು. ಯಾವುದೋ ವೈಯಕ್ತಿಕ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿರುವುದಾಗಿ ದೂರಲಾಗಿದೆ.

ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೃತರು ಇಬ್ಬರು ಸಹೋದರರು, ಇಬ್ಬರು ಸಹೋದರಿಯನ್ನು ಅಗಲಿದ್ದಾರೆ.

Related posts

ಮಾ. 2: ಮುಗೇರಡ್ಕ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಮತ್ತು ಆಹಾರ ಮೇಳ: ಚಪ್ಪರ ಮೂಹೂರ್ತ

Suddi Udaya

ಕಟ್ಟಡ ಹಾಗೂ ನಿರ್ಮಾಣ ಕ್ಷೇತ್ರದಲ್ಲಿ ಕೆಂಪು ಕಲ್ಲು ಮತ್ತು ಮರಳು ಅಭಾವದಿಂದ ಕಾರ್ಮಿಕರಿಗೆ ಕೆಲಸ ಲಭಿಸದಿರುವ ಕುರಿತು ಹಾಗೂ ಹೊರರಾಜ್ಯದ ಕಾರ್ಮಿಕರನ್ನು ನೋಂದಣಿಗೊಳಿಸುವಂತೆ ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದಿಂದ ತಹಶೀಲ್ದಾರ್, ಹಾಗೂ ಪೊಲೀಸ್ ಠಾಣೆಗೆ ಮನವಿ

Suddi Udaya

ಮಹಾಶಿವರಾತ್ರಿಯ ಪ್ರಯಕ್ತ: ಫೆ.15,16 ರಂದು ಕೆ.ಎಸ್.ಆರ್ ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ

Suddi Udaya

ಡಾ|| ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸುದ್ದಿ ಉದಯ ವಾರಪತ್ರಿಕೆಯಿಂದ ವಿಶೇಷ ಪುರವಾಣಿ

Suddi Udaya

ಉಜಿರೆಯಲ್ಲಿ ಐಶ್ವರ್ಯ ಬ್ಯಾಂಗಲ್ ಸ್ಟೋರ್ ಶುಭಾರಂಭ

Suddi Udaya

ಕರಾಟೆ ಚಾಂಪಿಯನ್ ಶಿಪ್: ಶ್ರೀಚರಣ್ ಜೈನ್ ಬಂಗಾಡಿ ರವರಿಗೆ ಚಿನ್ನದ ಪದಕ

Suddi Udaya
error: Content is protected !!