25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಣಿಯೂರು ಗ್ರಾಮ ಪಂಚಾಯತ್ ನವೀಕರಣ ತಡೆಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಕಣಿಯೂರು ಗ್ರಾಮ ಪಂಚಾಯತ್ ನ ದೈನಂದಿನ ಆಡಳಿತ ಕಾರ್ಯಗಳಿಗೆ ಅನುಕೂಲವಾಗುವ ಕಂಪ್ಯೂಟರ್ ಕೊಠಡಿ ಯು ಮಳೆಗಾಲದಲ್ಲಿ ನೀರು ಸುರಿದು ತೊಂದರೆಯಾಗುತ್ತಿದ್ದು, ಮತ್ತು ಫೈಲ್ ಗಳು ಮಳೆಗೆ ಒದ್ದೆಯಾಗುವ ಸಾಧ್ಯತೆಯನ್ನು ಅರಿತು ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಬಹುಮತ ದ ನಿರ್ಣಯ ದ ಮೇರೆಗೆ ಗ್ರಾಮ ಪಂಚಾಯತ್ ಕಟ್ಟಡದ ನವೀಕರಣ ಕಾರ್ಯ ಆರಂಭವಾಗಿತ್ತು. ಆದರೆ ಆರಂಭವಾದ ಕೆಲ ದಿನಗಳ ಬಳಿಕ ಕಣಿಯೂರು ಗ್ರಾಮದ ಸತೀಶ್ ರಾವ್ ಎಂಬವರು ತಾಲೂಕು ಪಂಚಾಯತ್ ಆಡಳಿತ ಅಧಿಕಾರಿಯವರ ಮುಂದೆ ಅರ್ಜಿ ಸಲ್ಲಿಸಿ ಕಣಿಯೂರು ಗ್ರಾಮ ಪಂಚಾಯತ್ ನವೀಕರಣಕ್ಕೆ ಕೈಗೊಂಡ ನಿರ್ಣಯ ಕಾನೂನು ಬಾಹಿರವಾಗಿದ್ದು ನಿರ್ಣಯ ವಜಾಗೊಳಿಸಿ ಕಾಮಗಾರಿಯನ್ನು ತಡೆಹಿಡಿಯಬೇಕೆಂದು ಕೋರಿದ್ದರು.

ಎರಡೂ ಕಡೆಯವರ ವಾದವನ್ನು ಆಲಿಸಿದ ಆಡಳಿತಾಧಿಕಾರಿಯವರು ಕಣಿಯೂರು ಗ್ರಾಮ ಪಂಚಾಯತ್ ಕೈಗೊಂಡ ನಿರ್ಣಯ ಕಾನೂನು ಪ್ರಕಾರ ಆಗಿದೆ ಎಂದು ಅಭಿಪ್ರಾಯಪಟ್ಟು ಸತೀಶ್ ರಾವ್ ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸಲಾಗಿದೆ. ಆಡಳಿತಾಧಿಕಾರಿಯವರ ಮೌಖಿಕ ಆದೇಶದನ್ವಯ ತಡೆಹಿಡಿಯಲಾಗಿದ್ದ ನವೀಕರಣ ಕಾಮಗಾರಿ ಸಂಪೂರ್ಣಗೊAಡಿರುತ್ತದೆ.

Related posts

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಉಜಿರೆ : ಶ್ರೀ ಧ.ಮಂ. ಕಾಲೇಜಿನ ಸ್ವಚ್ಛತಾ ಸಿಬ್ಬಂದಿಗೆ ಬೀಳ್ಕೊಡುಗೆ

Suddi Udaya

ಸಾಮಾಜಿಕ ಜಾಲ ತಾಣದಲ್ಲಿ ಅಪರಾಧಿಕ ಕೃತ್ಯಗಳನ್ನು ನಡೆಸಲು ದುಷ್ಪ್ರೇರಣೆ-ಜನರ ನಡುವೆ ವೈಮನಸ್ಸು ಉಂಟಾಗುವಂತಹ ಹೇಳಿಕೆಗಳ ಪ್ರಚಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಲಾಯಿಲ :ಕರ್ನೋಡಿ ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ 1 ನೇ ತರಗತಿ ಆಂಗ್ಲ ಮಾಧ್ಯಮ ಉದ್ಘಾಟನೆ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಗುರುವಾಯನಕೆರೆ ಸೇವಾ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!