25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾವೂರು: ನಿoರ್ದಿ ಬಳಿ ರಸ್ತೆಗೆ ಬಿದ್ದ ಮರ ಗ್ರಾ.ಪಂ. ನಿಂದ ತೆರವು ಕಾರ್ಯ

ನಾವೂರು: ನಿನ್ನೆ (ಜು.8)ರಾತ್ರಿ ಸುರಿದ ಭಾರಿ ಮಳೆಗೆ ನಿoರ್ದಿ ರಸ್ತೆ ಬದಿಯ ಮರ ಬೆಳ್ತಂಗಡಿ -ಕಿಲ್ಲೂರು ರಸ್ತೆಗೆ ಬಿದ್ದು ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು. ವಿಷಯ ತಿಳಿದ ತಕ್ಷಣ ಗ್ರಾ.ಪಂ. ಮರ ತೆರವು ಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ. ಮಾಜಿ ಅಧ್ಯಕ್ಷರು ಹಾಲಿ ಸದಸ್ಯ ಗಣೇಶ್ ಗೌಡ ನಾವೂರು ಹಾಗೂ ಪಂಚಾಯತ್ ಸದಸ್ಯ ಹಸೈನಾರ್, ಸ್ಥಳೀಯರಾದ ಎ.ಕೆ. ಅಬ್ಬಾಸ್, ಸತೀಶ್ ಸುವರ್ಣ, ಮಾಧವ ಗೌಡ ಒಳಗುಡ್ಡೆ, ಹಮೀದ್ ನಿoರ್ದಿ ರವರು ಮರವನ್ನು ತೇರವುಗೊಳಿಸಲು ಸಹಕರಿಸಿದರು.

ಸಾಲುಗಟ್ಟಿ ನಿಂತ ವಾಹನಗಳನ್ನು ಬದಲಿ ರಸ್ತೆಗಳಾದ ನವಗ್ರಾಮ ಜನತಾ ಕಾಲನಿ ಹಾಗೂ ಪಾಲೇದಬೆಟ್ಟು – ನಾವೂರು ರಸ್ತೆಯಲ್ಲಿ ಕಳಿಸಲಾಯಿತು.ರಸ್ತೆ ಬದಿಯಲ್ಲಿ ಹಲವಾರು ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆಗೆ ಈಗಾಗಲೇ ಗ್ರಾ.ಪಂ. ನಿಂದ ಮನವಿ ಮಾಡಿದ್ದು ಮರ ತೆರವುಗೊಳಿಸಲು ಅನುಮತಿ ನೀಡಿರುತ್ತಾರೆ.

ಸಾರ್ವಜನಿಕರಿಗೆ ತೊಂದರೆ ಆಗುವ ಮೊದಲು ಮರ ತೆರವು ಗೊಳಿಸಿ ಮುಂದೆ ನಡೆಯುವ ಅನಾಹುತವನ್ನು ತಪ್ಪಿಸಬೇಕಾಗಿ ಅರಣ್ಯ ಇಲಾಖೆ ಹಾಗೂ ಮೆಸ್ಕಾಂ ಇಲಾಖೆ ಅಧಿಕಾರಿಗಳಲ್ಲಿ ಪಂಚಾಯತ್ ನ ಮನವಿಯಾಗಿದೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೇಸಿಗೆ ಶಿಬಿರ

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನ ಹರಿದ್ವಾರ ಶಾಖಾ ಮಠಕ್ಕೆ ಮಾಜಿ ಸಂಸದ ನಳಿನ್ ಕುಮಾರ್ ಭೇಟಿ

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ ಹುಲಿ ವೇಷ ಪ್ರದರ್ಶನ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ.ಯೋಜನೆ, ನಾಲ್ಕೂರು ಎ.ಬಿ ಒಕ್ಕೂಟದ ಪದಗ್ರಹಣ ಸಮಾರಂಭ: ನವಜೀವನ ಸಮಿತಿ ಸದಸ್ಯರಿಗೆ ಹಾಗೂ ಹಿರಿಯ ಸದಸ್ಯರಿಗೆ ಸನ್ಮಾನ

Suddi Udaya

ಪದ್ಮುಂಜ : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ಹಾಗೂ ಇತರ ಸಮಿತಿ ರಚನಾ ಸಭೆ

Suddi Udaya

ಬದ್ಯಾರು ಜಂಕ್ಷನ್ ರಸ್ತೆಯಲ್ಲಿ ಸರಣಿ ಅಪಘಾತ, ನುಜ್ಜು ಗುಜ್ಜಾದ ವಾಹನಗಳು,ರಿಕ್ಷಾ ಡ್ರೈವರ್ ಗೆ ಗಾಯ

Suddi Udaya
error: Content is protected !!