25.5 C
ಪುತ್ತೂರು, ಬೆಳ್ತಂಗಡಿ
June 8, 2026
ಶಾಲಾ ಕಾಲೇಜು

ವಾಣಿ ಕಾಲೇಜು: ವಾಣಿಜ್ಯ ಸಂಘದ ವತಿಯಿಂದ ‘ಲೀಡರ್ಸ್ ಟಾಕ್’ ಉಪನ್ಯಾಸ ಕಾರ್ಯಕ್ರಮ


ಬೆಳ್ತಂಗಡಿ :ನಿರಂತರವಾಗಿ ಕಠಿಣ ಪರಿಶ್ರಮ ಇದ್ದರೆ ನಿರ್ದಿಷ್ಟ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದು ಪುತ್ತೂರಿನ ಯುವ ಉದ್ಯಮಿ ಸುಹಾಸ್ ಮರಿಕೆ ಹೇಳಿದರು.


ಅವರು ವಾಣಿ ಪದವಿಪೂರ್ವ ಕಾಲೇಜಿನ ವಾಣಿಜ್ಯ ಸಂಘದ ವತಿಯಿಂದ ನಡೆದ ‘ಲೀಡರ್ಸ್ ಟಾಕ್’ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಉದ್ಯಮ ಎಂದರೆ ಒಂದು ತಪಸ್ಸು. ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡು ಛಲದಿಂದ ಸಾಗಿದಾಗ ಅದರಲ್ಲಿ ಯಶಸ್ಸನ್ನು ಪಡೆಯಲು ಸಾಧ್ಯ. ಜೀವನದಲ್ಲಿ ಸೋಲು ಗೆಲುವು ಸಾಮಾನ್ಯ. ಸೋಲಿನ ಬಗ್ಗೆ ಚಿಂತಿಸದೆ ಗೆಲುವಿನಡೆಗೆ ಧುಮುಕಲು ಪ್ರಯತ್ನಿಸಬೇಕುಎಂದರು.
ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ ಅಧ್ಯಕ್ಷತೆ ವಹಿಸಿದ್ದರು. ವಾಣಿಜ್ಯ ಸಂಘದ ಸಂಯೋಜಕರಾದ ಶ್ರೀಮತಿ ಪವಿತ್ರ ಮತ್ತು ಕುಮಾರಿ ಶ್ರಾವ್ಯ ಉಪಸ್ಥಿತರಿದ್ದರು
ವಾಣಿಜ್ಯ ಸಂಘದ ನಾಯಕಿ ಸಿಂಚನ ಸಿ ಎಸ್ ಸ್ವಾಗತಿಸಿದರು. ದೀಪಕ್ ಧನ್ಯವಾದವಿತ್ತರು. ಶ್ರೀಜಾ ಕಾರ್ಯಕ್ರಮ ನಿರೂಪಿಸಿದರು.

Related posts

ವಾಲಿಬಾಲ್ ಪಂದ್ಯಕೂಟದಲ್ಲಿ ಬಂದಾರು ಹಿರಿಯಪ್ರಾಥಮಿಕ ಶಾಲೆ 16 ನೇ ಬಾರಿಗೆ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಅಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಬೆದ್ರಬೆಟ್ಟು ಮರಿಯಾಂಬಿಕಾ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ಪಿಯುಸಿ ಫಲಿತಾಂಶ: ವಾಣಿ ಪ.ಪೂ ಕಾಲೇಜು ವಾಣಿಜ್ಯ ವಿಭಾಗಕ್ಕೆ ಮೂರು ರ‍್ಯಾಂಕ್

Suddi Udaya
error: Content is protected !!