23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಜಂಕ್ಷನ್ ಹದಗೆಟ್ಟ ರಸ್ತೆ: ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯ ಬಾಳೆ ಗಿಡ ನೆಟ್ಟು ಎಚ್ಚರಿಕೆ

ಕೊಕ್ಕಡ: ಧರ್ಮಸ್ಥಳ ಸುಬ್ರಮಣ್ಯ ರಸ್ತೆಯ ಕೊಕ್ಕಡ ಜಂಕ್ಷನ್ ಬಳಿ ರಸ್ತೆ  ಮಧ್ಯದಲ್ಲಿ ಮಳೆಯಿಂದಾಗಿ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು ರಸ್ತೆಯಲ್ಲಿ ಓಡಾಡುವ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಈ ರಸ್ತೆಯು ರಾಜ್ಯ ರಸ್ತೆಯಾಗಿದ್ದು , ಒಂದೊಂದು ಗುಂಡಿ 1 ಅಡಿ ಇದ್ದು ವಾಹನ ಸವಾರರು ನರಕ ಯಾತನೆ ಅನುಭವಿಸುವಂತಾಗಿದೆ.   ದ್ವಿಚಕ್ರ ವಾಹನ ಸವಾರರಿಗೆ ಈ ಗುಂಡಿ ಮರಣದ ಸಂಕೇತವನ್ನು ಆಹ್ವಾನಿಸಿದಂತೆ  ಇದೆ . ಇದನ್ನು ಮನಗಂಡು ಮುಂದಕ್ಕೆ ಆಗುವ ಅಪಾಯಕ್ಕೆ ಮುನ್ಸೂಚನೆಯಂತೆ ರಸ್ತೆ ಗುಂಡಿಯಲ್ಲಿ ಸ್ಥಳೀಯರು ಬಾಳೆ ಗಿಡ ನೆಟ್ಟು ಎಚ್ಚರಿಕೆಯ ಸಂದೇಶ ಕೊಟ್ಟಿದ್ದಾರೆ. ಈ ಬಗ್ಗೆ ಸಂಬಂಧಪಟ್ಟರು ಗಮನ ಹರಿಸಿ ಮುಂದಕ್ಕೆ ಆಗುವ ಅನಾಹುತವನ್ನು ತಪ್ಪಿಸುವಂತೆ ಸ್ಥಳೀಯರ ಒತ್ತಾಯವಾಗಿದೆ.

Related posts

ಬೆಳ್ತಂಗಡಿ ವರ್ತಕರ ಸಂಘದ ವತಿಯಿಂದ ಹೂವಿನ ವ್ಯಾಪಾರಿ ಶಿವರಾಮ್ ರವರಿಗೆ ಆರ್ಥಿಕ ಸಹಾಯ

Suddi Udaya

ಕನ್ಯಾಡಿ ಕೆ. ವಿನಾಯಕ ರಾವ್ ರವರಿಗೆ ಉಡುಪಿ ಜಿಲ್ಲೆಯ ಹೋಂ ಡಾಕ್ಟರ್ ಫೌಂಡೇಶನ್ ವತಿಯಿಂದ ಸನ್ಮಾನ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಅದ್ವೈತ ರಥ ಯಾತ್ರೆಗೆ ಭವ್ಯ ಸ್ವಾಗತ

Suddi Udaya

ಉಜಿರೆ : ಹಲಕ್ಕೆ ನಿವಾಸಿ ಫ್ಲೋರಿನ್ ರೆಬೆಲ್ಲೋ ನಿಧನ

Suddi Udaya

ಬೆಳ್ತಂಗಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತ ಕಚೇರಿ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಎಂ.ಎಸ್.

Suddi Udaya

ಉಜಿರೆ : ಅನುಗ್ರಹ ಶಾಲೆಯಲ್ಲಿ ಹುತಾತ್ಮರ ದಿನಾಚರಣೆ

Suddi Udaya
error: Content is protected !!