30.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತ

ಚಾರ್ಮಾಡಿ ಘಾಟಿಯಲ್ಲಿ ಲಾರಿ ಪಲ್ಟಿ: ಚಾಲಕ-ಕ್ಲೀನರ್ ಅಪಾಯದಿಂದ ಪಾರು

ಕೊಟ್ಟಿಗೆಹಾರ – ಚಾರ್ಮಾಡಿ ಘಾಟಿಯೊಂದನೇ ತಿರುವಿನ ಬಳಿ ಗುರುವಾರ ಮುಂಜಾನೆ ಮರ ಸಾಗಾಟದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.

ಘಟನೆಯಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ಸಣ್ಣ ಪುಟ್ಟ ಪೆಟ್ಟಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ಸುಮಾರು ಒಂದು ಗಂಟೆಯ ಕಾಲ ಘಾಟಿಯಲ್ಲಿ ಸಂಚಾರಕ್ಕೆ ಅಡ್ಡಿಯಾಗಿತ್ತು.ಬೆಳ್ತಂಗಡಿ ಟ್ರಾಫಿಕ್ ಠಾಣೆಯ ಪೊಲೀಸರು ಸ್ಥಳಕ್ಕೆ ತಕ್ಷಣ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Related posts

ಮಡಂತ್ಯಾರು: ರಬ್ಬರ್ ಮರ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ‌

Suddi Udaya

ಆರ್‌ಸಿಬಿ ಸಂಭ್ರಮಾಚರಣೆ: ಇಳಂತಿಲ ಮೂಲದ ಯುವತಿ ಮೃತ್ಯು

Suddi Udaya

ಪಡಂಗಡಿ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಲಾರಿ

Suddi Udaya

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

Suddi Udaya

ಕಾರೊಂದು ಧರ್ಮಸ್ಥಳದಿಂದ ಚಾರ್ಮಾಡಿಯವರೆಗೆ ಹಲವು ವಾಹನಗಳಿಗೆ ಡಿಕ್ಕಿ: ಯುವಕನನ್ನು ಬಂಧಿಸಿದ ಪೋಲಿಸರು

Suddi Udaya

ಪುಂಜಾಲಕಟ್ಟೆಯಲ್ಲಿ ಲಾರಿ ಪಲ್ಟಿ: ಓರ್ವ ಸಾವು

Suddi Udaya
error: Content is protected !!