July 28, 2026
ಅಪಘಾತ

ಚಾರ್ಮಾಡಿ ಘಾಟಿಯಲ್ಲಿ ಲಾರಿ ಪಲ್ಟಿ: ಚಾಲಕ-ಕ್ಲೀನರ್ ಅಪಾಯದಿಂದ ಪಾರು

ಕೊಟ್ಟಿಗೆಹಾರ – ಚಾರ್ಮಾಡಿ ಘಾಟಿಯೊಂದನೇ ತಿರುವಿನ ಬಳಿ ಗುರುವಾರ ಮುಂಜಾನೆ ಮರ ಸಾಗಾಟದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.

ಘಟನೆಯಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ಸಣ್ಣ ಪುಟ್ಟ ಪೆಟ್ಟಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ಸುಮಾರು ಒಂದು ಗಂಟೆಯ ಕಾಲ ಘಾಟಿಯಲ್ಲಿ ಸಂಚಾರಕ್ಕೆ ಅಡ್ಡಿಯಾಗಿತ್ತು.ಬೆಳ್ತಂಗಡಿ ಟ್ರಾಫಿಕ್ ಠಾಣೆಯ ಪೊಲೀಸರು ಸ್ಥಳಕ್ಕೆ ತಕ್ಷಣ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Related posts

ಮುಂಡಾಜೆ : ಹೆದ್ದಾರಿ ಸೇತುವೆಯ ಕಾಮಗಾರಿಯ ವೇಳೆ ಹಿಟಾಚಿ ಪಲ್ಟಿ

Suddi Udaya

ಲಿಫ್ಟ್‌ನಲ್ಲಿ ಸಿಲುಕಿ ಬೆಳಾಲಿನ ಯುವಕ ಸಾವು

Suddi Udaya

ತೋಟತ್ತಾಡಿ: ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ನೇಣುಬಿಗಿದು ಯುವಕ ಆತ್ಮಹತ್ಯೆಗೆ ಶರಣು: ವಿಷಯ ತಿಳಿದು ತಂದೆ ಕೂಡ ಆತ್ಮಹತ್ಯೆ ಪ್ರಯತ್ನ

Suddi Udaya

ಮದ್ದಡ್ಕ: ಮಸೀದಿ ಸಮೀಪ ಬೈಕ್- ಸ್ಕೂಟಿ ಡಿಕ್ಕಿ: ಬೈಕ್ ಸವಾರ ಸಾವು

Suddi Udaya

ಇಳಂತಿಲದಲ್ಲಿ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Suddi Udaya
error: Content is protected !!