30.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಭಿನಂದನೆವರದಿ

ಮಹೇಶ್ ಶೆಟ್ಟಿ ತಿಮರೋಡಿ-ಶ್ರೀಮತಿ ಸರೋಜ ಶೆಟ್ಟಿ ದಂಪತಿಯ 25ನೇ ವರ್ಷದ ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮಾಚರಣೆ

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಶ್ರೀಮತಿ ಸರೋಜ ಶೆಟ್ಟಿ ದಂಪತಿಯ 25ನೇ ವರ್ಷದ ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮಾಚರಣೆಯು ಜು.10ರಂದು ಉಜಿರೆಯ ಕುಂಜರ್ಪದಲ್ಲಿ ನಡೆಯಿತು.

25ನೇ ವರ್ಷದ ವಿವಾಹ ವಾರ್ಷಿಕೋತ್ಸವದಲ್ಲಿ ಮನೆತನದ ನೂರಾರು ಸದಸ್ಯರು ಖುಷಿಯಿಂದ ಪಾಲ್ಗೊಂಡಿದ್ದರು. ಮಕ್ಕಳು, ಸಹೋದರರು, ಕುಟುಂಬಸ್ಥರು, ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಪದಾಧಿಕಾರಿಗಳು, ಕಾರ್ಯಕರ್ತರುಗಳು ಎಲ್ಲರೂ ಒಟ್ಟಾಗಿ ಖುಷಿಯಿಂದ ಸಂಭ್ರಮಿಸಿದರು.

ಅಚ್ಚುಕಟ್ಟಾದ ವ್ಯವಸ್ಥೆ ಶುಚಿ-ರುಚಿಯಾದ ಊಟೋಪಚಾರ, ಸಂಗೀತ ರಸಮಂಜರಿ, ಸವಿ ನೆನಪುಗೋಸ್ಕರ ಕೊಡುಗೆ, ಗಣ್ಯರು, ಹಿತೈಷಿಗಳು, ಕಾರ್ಯಕರ್ತರುಗಳು, ಕುಟುಂಬಸ್ಥರು ಆಗಮಿಸಿ ದಂಪತಿಗಳಿಗೆ ಶುಭಕೋರಿದರು.

Related posts

ಮಹಿಳಾ ಕಾಂಗ್ರೆಸ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಶ್ರೀಮತಿ ಝೀನತ್ ಉಜಿರೆ ನೇಮಕ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ವತಿಯಿಂದ 15ನೇ ವರ್ಷದ ಶನಿಪೂಜೆ

Suddi Udaya

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya

ಉಜಿರೆ ಸಮೃದ್ಧಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

Suddi Udaya

ವೇಣೂರು ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!