September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಿತ್ತರೋಡಿ ಪ್ರಸಾದ್ ಆಚಾರ್ಯ ರವರಿಂದ ಕಾಪಿನಡ್ಕ ಶಾಲಾ ಮಕ್ಕಳಿಗೆ ಉಚಿತ ಡ್ರಾಯಿಂಗ್ ಪುಸ್ತಕ ವಿತರಣೆ

ಬೆಳ್ತಂಗಡಿ: ಮಿತ್ತರೋಡಿ ಸಾಮ್ರಾಟ್ ಶಿಲ್ಪಕಲಾ ಇದರ ಮಾಲಕ ಪ್ರಸಾದ್ ಆಚಾರ್ಯ ಇವರು ಕಾಪಿನಡ್ಕ ದ.ಕ.ಜಿ.ಪಂ.ಕಿ.ಪ್ರಾ. ಶಾಲಾ ಮಕ್ಕಳಿಗೆ ಚಿತ್ರಕಲೆಗೆ ಪ್ರೋತ್ಸಾಹ ಪೂರ್ವಕವಾಗಿ ಉಚಿತವಾಗಿ ಡ್ರಾಯಿಂಗ್ ಪುಸ್ತಕವನ್ನು ನೀಡಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶಾಂತಿ ವಾಸ್ ಹಾಗೂ ಸಹ ಶಿಕ್ಷಕಿ ಅನಿತಾ , ಅಳದಂಗಡಿ ಗ್ರಾ.ಪಂ ಸದಸ್ಯ ಕೃಷ್ಣಪ್ಪ ಪೂಜಾರಿ ಬಿಕ್ಕಿರ ಹಾಗೂ ಹಳೆ ವಿದ್ಯಾರ್ಥಿ ಪೂರ್ಣೇಶ್ ಕೆ ಕಾಪಿನಡ್ಕ ಉಪಸ್ಥಿತರಿದ್ದರು.

Related posts

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನೇರ ಸಂದರ್ಶನ

Suddi Udaya

ಉಜಿರೆ ಶ್ರೀಶಾರದಾ ಪೂಜೋತ್ಸವ :ಕೃತಜ್ಞತಾ ಸಭೆ

Suddi Udaya

ಪಣಕಜೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಅಶಕ್ತ ಕುಟುಂಬಗಳಿಗೆ ಧನ ಸಹಾಯ

Suddi Udaya

ಧರ್ಮಸ್ಥಳಕ್ಕೆ ಮದುವೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಕಂಟೈನರ್ ನಡುವೆ ಅಪಘಾತ: 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಸವ೯ಧಮ೯ ಸಮ್ಮೇಳನದ 93ನೇ ಅಧಿವೇಶನ ಉದ್ಘಾಟನೆ

Suddi Udaya

ಎರಡು ದ್ವಿಚಕ್ರ ವಾಹನಗಳಿಗೆ ಇನೋವಾ ಕಾರು ಡಿಕ್ಕಿ: ಪ್ರಾಣಾಪಾಯದಿಂದ ಪಾರಾದ ಸವಾರರು

Suddi Udaya
error: Content is protected !!