July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ಪುನಶ್ಚೇತನ ಕಾರ್ಯಕ್ರಮ

ಮುಂಡಾಜೆ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿದ್ಯಾರ್ಥಿಗಳಿಗೆ ಪುನಶ್ಚೇತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಪ್ರಶಾಂತ್ ಕುಮಾರ್, ಜೀವಶಾಸ್ತ್ರ ಉಪನ್ಯಾಸಕರು, ಸರಕಾರಿ ಪದವಿ ಪೂರ್ವ ಕಾಲೇಜು ಅಳದಂಗಡಿ ಇವರು ವಿದ್ಯಾರ್ಥಿಗಳನದ್ದೇಶಿಸಿ, ‘ಪ್ರತಿಯೊಬ್ಬರೂ ತಾವು ಮಾಡಬೇಕಾದ ಕೆಲಸವನ್ನು ಶ್ರದ್ಧೆಯಿಂದ ಮಾಡಿದರೆ ಜೀವನದಲ್ಲಿ ಯಶಸ್ಸನ್ನು ಕಂಡುಕೊಳ್ಳಲು ಸಾಧ್ಯ’ ಎಂದರು.


ಮುಂಡಾಜೆ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ವಿನಯಚಂದ್ರ ಇವರು ವಿದ್ಯಾರ್ಥಿಗಳಿಗೆ ಶುಭವನ್ನು ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಗೀತಾ ವಹಿಸಿದ್ದರು.
ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ನಮಿತಾ ಕೆ ಆರ್ ಸ್ವಾಗತಿಸಿದರು. ಸ್ವಯಂ ಸೇವಕಿ ನಳಿನಿ ನಿರೂಪಿಸಿ, ಭವಿಷ್ಯ ಧನ್ಯವಾದವಿತ್ತರು.

Related posts

ಹೊಸಂಗಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ಸೆ.22-ಅ.2: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಮಹೋತ್ಸವ

Suddi Udaya

ಮರೋಡಿ: ಅಬುಸ್ವಾಲಿಹ್ ನಿಧನ

Suddi Udaya

ಶಿಶಿಲ: ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ: ಎಸ್.ಡಿ.ಎಂ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!