25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ನೊಚ್ಚ ಮನೆತನದ ಕುವರಿ ನಿಯತಿ ಅಮೇರಿಕಾದಲ್ಲಿ ಯಕ್ಷಗಾನ ನಾಟ್ಯ ಪ್ರದರ್ಶನ

ಅಳದಂಗಡಿ: ಅಳದಂಗಡಿಯ ಪ್ರತಿಷ್ಠಿತ ನೊಚ್ಚ ಮನೆತನದ ಕುವರಿ ನಿಯತಿ ಇವರು ಅಮೇರಿಕಾದ ನಾರ್ತ್ಕೆರೋಲಿನಾದ ರ‍್ಯಾಲಿಯಲ್ಲಿ ನಡೆದ ಆಲ್ ಅಮೇರಿಕಾ ತುಳು ಕೂಟದ ಸಿರಿಪರ್ಬ ಕಾರ್ಯಕ್ರಮದಲ್ಲಿ ನಿರೂಪಣೆ, ಶಾಸ್ತಿçÃಯ ಸಂಗೀತ ಮತ್ತು ಯಕ್ಷಗಾನ ನಾಟ್ಯವನ್ನು ಪ್ರದರ್ಶಿಸಿ ಎಲ್ಲರಿಂದ ಪ್ರಶಂಸೆಯನ್ನು ಪಡೆದಿದ್ದಾರೆ.


ಬಾಲ್ಯದಿಂದಲೇ ಕಲೆ, ಸಾಹಿತ್ಯ, ನಾಟ್ಯ, ನಿರೂಪಣೆ, ಯಕ್ಷಗಾನದಲ್ಲಿ ವಿಶೇಷ ಆಸಕ್ತಿ ಹೊಂದಿದ್ದು ಕುಟುಂಬದಿAದ ಕೂಡ ಉತ್ತಮ ಪ್ರೋತ್ಸಾಹ ದೊರತಿದೆ. ಇವರು ಅಳದಂಗಡಿ ನೊಚ್ಚ ಮನೆಯ ಉದಯ ಕುಮಾರ್ ಶೆಟ್ಟಿ ಮತ್ತು ಶ್ರೀಲತಾ ಶೆಟ್ಟಿ ಇವರ ಪುತ್ರಿಯಾಗಿದ್ದು, ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾಭ್ಯಾಸ ಪಡೆಯುತ್ತಿದ್ದಾರೆ.

Related posts

ಎಕ್ಸೆಲ್ ನ ವಿದ್ಯಾರ್ಥಿಗಳು ಬನಾರಸ್ ಹಿಂದೂ ವಿ.ವಿ, ಎ ಐ ಐ ಎಂ ಎಸ್ ಭೋಪಾಲ್ ಸೇರಿ, ದೇಶದ ಅತ್ಯುನ್ನತ ಮೆಡಿಕಲ್ ಕಾಲೇಜುಗಳಲ್ಲಿ ಓದಿಗೆ ಆಯ್ಕೆ

Suddi Udaya

ಲಯನ್ಸ್ ಕ್ಲಬ್ ಪ್ರಾಂತೀಯ ಅಧ್ಯಕ್ಷರಾಗಿ ಲಯನ್ ಜಗದೀಶ್ಚಂದ್ರ ಡಿ ಕೆ ಆಯ್ಕೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2025-26 ನೇ ಸಾಲಿನ ದಾಖಲಾತಿ ಆರಂಭ

Suddi Udaya

ಕಳೆಂಜ ಸದಾಶಿವೇಶ್ವರ ದೇವಸ್ಥಾನದಲ್ಲಿ 6 ತೆಂಗಿನ ಕಾಯಿ ಗಣಹೋಮ ಮತ್ತು ಭತ್ತದ ತೆನೆ ವಿತರಣೆ

Suddi Udaya

ಬೆಳ್ತಂಗಡಿ: ಮಗುವಿನ ನೆರವಿಗಾಗಿ ರಾಜಕೇಸರಿ ಸೇವಾ ಟ್ರಸ್ಟ್ ನಿಂದ ಪೆನ್ನು ಮಾರಾಟ

Suddi Udaya

ಧರ್ಮಸ್ಥಳ ವ್ಯಾಪ್ತಿಯಲ್ಲಿ ಮೂರು ಬೈಕ್ ಮತ್ತು ಒಂದು ಕಾರು ಕಳ್ಳತನ ಪ್ರಕರಣ: ಇಬ್ಬರು ಅಪ್ರಾಪ್ತ ಬಾಲಕರು ಸೇರಿ ಐದು ಜನ ಆರೋಪಿಗಳ ಬಂಧನ

Suddi Udaya
error: Content is protected !!