22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಜಂಕ್ಷನ್ ಹದಗೆಟ್ಟ ರಸ್ತೆ: ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯ ಬಾಳೆ ಗಿಡ ನೆಟ್ಟು ಎಚ್ಚರಿಕೆ

ಕೊಕ್ಕಡ: ಧರ್ಮಸ್ಥಳ ಸುಬ್ರಮಣ್ಯ ರಸ್ತೆಯ ಕೊಕ್ಕಡ ಜಂಕ್ಷನ್ ಬಳಿ ರಸ್ತೆ  ಮಧ್ಯದಲ್ಲಿ ಮಳೆಯಿಂದಾಗಿ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು ರಸ್ತೆಯಲ್ಲಿ ಓಡಾಡುವ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಈ ರಸ್ತೆಯು ರಾಜ್ಯ ರಸ್ತೆಯಾಗಿದ್ದು , ಒಂದೊಂದು ಗುಂಡಿ 1 ಅಡಿ ಇದ್ದು ವಾಹನ ಸವಾರರು ನರಕ ಯಾತನೆ ಅನುಭವಿಸುವಂತಾಗಿದೆ.   ದ್ವಿಚಕ್ರ ವಾಹನ ಸವಾರರಿಗೆ ಈ ಗುಂಡಿ ಮರಣದ ಸಂಕೇತವನ್ನು ಆಹ್ವಾನಿಸಿದಂತೆ  ಇದೆ . ಇದನ್ನು ಮನಗಂಡು ಮುಂದಕ್ಕೆ ಆಗುವ ಅಪಾಯಕ್ಕೆ ಮುನ್ಸೂಚನೆಯಂತೆ ರಸ್ತೆ ಗುಂಡಿಯಲ್ಲಿ ಸ್ಥಳೀಯರು ಬಾಳೆ ಗಿಡ ನೆಟ್ಟು ಎಚ್ಚರಿಕೆಯ ಸಂದೇಶ ಕೊಟ್ಟಿದ್ದಾರೆ. ಈ ಬಗ್ಗೆ ಸಂಬಂಧಪಟ್ಟರು ಗಮನ ಹರಿಸಿ ಮುಂದಕ್ಕೆ ಆಗುವ ಅನಾಹುತವನ್ನು ತಪ್ಪಿಸುವಂತೆ ಸ್ಥಳೀಯರ ಒತ್ತಾಯವಾಗಿದೆ.

Related posts

ನಾಳ : ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರಾಗಿ ಸಂಧ್ಯಾ , ಕಾರ್ಯದರ್ಶಿಯಾಗಿ ರಾಜೀವಿ

Suddi Udaya

ಉಜಿರೆ ಹಾ.ಉ.ಸ. ಸಂಘದ ವತಿಯಿಂದ ಬದನಾಜೆ ಶಾಲೆಯ ನೂತನ ಸಭಾಂಗಣಕ್ಕೆ ದೇಣಿಗೆ ಹಸ್ತಾಂತರ

Suddi Udaya

ನಾವೂರು: ಲೀಲಾ ಮೇರಿ ವೆನ್ನುಕ್ಕಾರನ್ ನಿಧನ

Suddi Udaya

ಅ.15-ಡಿ.31: ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

Suddi Udaya

ಉಜಿರೆ ಎಸ್ ಡಿ.ಎಂ.ಕಾಲೇಜು ಎನ್.ಎಸ್.ಎಸ್. ಘಟಕಕ್ಕೆ ರಾಜ್ಯ ಪ್ರಶಸ್ತಿ

Suddi Udaya

ಉಭಯ ಜಿಲ್ಲಾ ಜನಪ್ರತಿನಿಧಿಗಳ ಸಭೆ: ಕೆಂಪು ಕಲ್ಲು ಮತ್ತು ಮರಳು ಹಾಗೂ 9/11 ಸಮಸ್ಯೆಗೆ ಶೀಘ್ರ ಪರಿಹಾರ ಒದಗಿಸುವಂತೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya
error: Content is protected !!