23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೋಳಿಯಂಗಡಿಯಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು

ವೇಣೂರು : ಇಲ್ಲಿನ ಗೋಳಿಯಂಗಡಿಯಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ನ್ನು ಕಳ್ಳರು ಅಪಹರಿಸಿದ ಘಟನೆ ನಡೆದಿದ್ದು ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸ್ಥಳೀಯ ನಿವಾಸಿ ಅಬುಸಾಲಿ ಎಂಬವರು ಜು 8 ರಂದು ಸಂಜೆ 7 ಗಂಟೆಯ ಸುಮಾರಿಗೆ ಗೋಳಿಯಂಗಡಿಯಲ್ಲಿರುವ ತನ್ನ ಮನೆಯ ಎದುರು ಕೆ.ಎ 21 ಎಸ್ 7390ನಂಬರ್ ನ ಬೈಕ್ ಅನ್ನು ನಿಲ್ಲಿಸಿ ಮೂಡಬಿದ್ರೆಯಲ್ಲಿರುವ ಇನ್ನೊಂದು ಮನೆಗೆ ಹೋಗಿದ್ದರು ಅವರು ಜು.9 ರಂದು ಬೆಳಗ್ಗೆ ಮನೆಗೆ ಹಿಂತಿರುಗಿದಾಗ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ನಾಪತ್ತೆಯಾಗಿತ್ತು. ಕಳವಾದ ಬೈಕಿನ ಮೌಲ್ಯ ರೂ 15,000ಎಂದು ಅಂದಾಜಿಸಲಾಗಿದೆ. ಘಟನೆಯ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಫೆ.1: ಭೂಸೇನೆಯಲ್ಲಿ 22 ವರ್ಷ ದೇಶ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ಎ.ಸಿ.ಪಿ ಹವಾಲ್ದಾರ್ ದೇವಕುಮಾರ್ ಗೌಡರಿಗೆ ಹುಟ್ಟೂರಿನಲ್ಲಿ ಸ್ವಾಗತ ಅಭಿನಂದನಾ ಕಾರ್ಯಕ್ರಮ

Suddi Udaya

ಮಾಲಾಡಿ : ಕಸ ಎಸೆದವರಿಂದಲೇ ಹೆಕ್ಕಿಸಿ ರೂ.5 ಸಾವಿರ ದಂಡ ವಿಧಿಸಿದ ಮಾಲಾಡಿ ಗ್ರಾಮ ಪಂಚಾಯತ್

Suddi Udaya

ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷರಾಗಿ ಶುಭಕರ್ ಪೂಜಾರಿ, ಕಾರ್ಯದರ್ಶಿಯಾಗಿ ರಕ್ಷಿತ್ ಬಂಗೇರ

Suddi Udaya

ಮದುವೆ ಸಮಾರಂಭದಲ್ಲಿ ಮಾದರಿ ಕಾರ್ಯ ವರನ ತಂದೆ ಮುಳುಗು ತಜ್ಞ ರಿಗೆ ಬಂಧು ಮಿತ್ರರಿಂದ ಸನ್ಮಾನ: ತನ್ನ ಪ್ರಾಯ ಲೆಕ್ಕಿಸದೆ ಇನ್ನೊಬ್ಬರ ಪ್ರಾಣ ರಕ್ಷಿಸುವ ಬಂದಾರು ಮಹಮ್ಮದರ ಸೇವೆ ಅನುಕರಣೀಯ :ಕೆ. ಎಂ.ಮುಸ್ತಫ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದೊಂದಿಗೆ “ಹಸಿರೇ ಉಸಿರು” : 1000 ಸಸಿಗಳ ವಿತರಣೆ

Suddi Udaya

ಮೊಬೈಲ್ ಕಳವಾದರೆ ವಾಟ್ಸಪ್ ನಲ್ಲಿ ಹಾಯ್ ಕಳುಹಿಸಿದರೆ ಪತ್ತೆಗೆ ಪ್ರಯತ್ನ

Suddi Udaya
error: Content is protected !!