25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೋಳಿಯಂಗಡಿಯಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು

ವೇಣೂರು : ಇಲ್ಲಿನ ಗೋಳಿಯಂಗಡಿಯಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ನ್ನು ಕಳ್ಳರು ಅಪಹರಿಸಿದ ಘಟನೆ ನಡೆದಿದ್ದು ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸ್ಥಳೀಯ ನಿವಾಸಿ ಅಬುಸಾಲಿ ಎಂಬವರು ಜು 8 ರಂದು ಸಂಜೆ 7 ಗಂಟೆಯ ಸುಮಾರಿಗೆ ಗೋಳಿಯಂಗಡಿಯಲ್ಲಿರುವ ತನ್ನ ಮನೆಯ ಎದುರು ಕೆ.ಎ 21 ಎಸ್ 7390ನಂಬರ್ ನ ಬೈಕ್ ಅನ್ನು ನಿಲ್ಲಿಸಿ ಮೂಡಬಿದ್ರೆಯಲ್ಲಿರುವ ಇನ್ನೊಂದು ಮನೆಗೆ ಹೋಗಿದ್ದರು ಅವರು ಜು.9 ರಂದು ಬೆಳಗ್ಗೆ ಮನೆಗೆ ಹಿಂತಿರುಗಿದಾಗ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ನಾಪತ್ತೆಯಾಗಿತ್ತು. ಕಳವಾದ ಬೈಕಿನ ಮೌಲ್ಯ ರೂ 15,000ಎಂದು ಅಂದಾಜಿಸಲಾಗಿದೆ. ಘಟನೆಯ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಉಜಿರೆ ಅನುಗ್ರಹ ವಿದ್ಯಾ ಸಂಸ್ಥೆಯಲ್ಲಿ ಪಾಲಕರ ಹಬ್ಬದ ಆಚರಣೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಒಂಭತ್ತನೇ ಸುತ್ತಿನಲ್ಲಿ 7398 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಲಾಯಿಲ ಕುಂಟಿನಿ ಬೂತ್ ಸಮಿತಿ ವತಿಯಿಂದ ಎಸ್.ಡಿ.ಪಿ.ಐ ಸಂಸ್ಥಾಪನ ದಿನಾಚರಣೆ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಅಳದಂಗಡಿ ವಲಯದ ಬಡಗಕಾರಂದೂರು ಎ ಮತ್ತು ಬಿ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಿಂದ 274 ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya
error: Content is protected !!