25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತ

ಚಾರ್ಮಾಡಿ ಘಾಟಿಯಲ್ಲಿ ಲಾರಿ ಪಲ್ಟಿ: ಚಾಲಕ-ಕ್ಲೀನರ್ ಅಪಾಯದಿಂದ ಪಾರು

ಕೊಟ್ಟಿಗೆಹಾರ – ಚಾರ್ಮಾಡಿ ಘಾಟಿಯೊಂದನೇ ತಿರುವಿನ ಬಳಿ ಗುರುವಾರ ಮುಂಜಾನೆ ಮರ ಸಾಗಾಟದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.

ಘಟನೆಯಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ಸಣ್ಣ ಪುಟ್ಟ ಪೆಟ್ಟಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ಸುಮಾರು ಒಂದು ಗಂಟೆಯ ಕಾಲ ಘಾಟಿಯಲ್ಲಿ ಸಂಚಾರಕ್ಕೆ ಅಡ್ಡಿಯಾಗಿತ್ತು.ಬೆಳ್ತಂಗಡಿ ಟ್ರಾಫಿಕ್ ಠಾಣೆಯ ಪೊಲೀಸರು ಸ್ಥಳಕ್ಕೆ ತಕ್ಷಣ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Related posts

ನಿಡ್ಲೆ: ಸರಕಾರಿ ಬಸ್ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿ: ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

Suddi Udaya

ಕೊಕ್ಕಡ: ಕಾರು ಹಾಗೂ ಬೈಕ್ ಮಧ್ಯೆ ಅಪಘಾತ: ಬೈಕ್ ಸವಾರ ತಾ. ಪಂ. ಮಾಜಿ ಸದಸ್ಯ ಲಕ್ಷ್ಮೀನಾರಾಯಣ ಟಿ.ಎಮ್ ರಿಗೆ ತೀವ್ರ ಗಾಯ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ‌ ಹಾಜರಾದ ಬುರುಡೆ ಚಿನ್ನಯ್ಯ ವಾಪಸ್ ಶಿವಮೊಗ್ಗ ಜೈಲಿಗೆ ಭದ್ರತೆಯಲ್ಲಿ ಪ್ರಯಾಣ

Suddi Udaya

ಲಾರಿ ಟಯ‌ರ್ ಜೋಡಣೆ ವೇಳೆ ಅಪಘಾತ: ಟಯರ್‌ ಸಮೇತ ಎಸೆಯಲ್ಪಟ್ಟ ಕರಾಯ ನಿವಾಸಿ ರಶೀದ್‌ ಗಂಭೀರ

Suddi Udaya

ಗುರಿಪಳ್ಳ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Suddi Udaya

ಉಜಿರೆಯಲ್ಲಿ ಭೀಕರ ರಸ್ತೆ ಅಪಘಾತ: ಬೆಳ್ತಂಗಡಿಯ ಪ್ರಜ್ವಲ್ ನಾಯಕ್ ಮೃತ್ಯು

Suddi Udaya
error: Content is protected !!