24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.14: ಅಳದಂಗಡಿಯಲ್ಲಿ ಪ್ರಾರಂಭಗೊಳ್ಳುತ್ತಿದೆ “ನೊಚ್ಚ ಸೆರಾಮಿಕ್ಸ್”

ಅಳದಂಗಡಿ: ಬೆಳೆಯುತ್ತಿರುವ ಅಳದಂಗಡಿ ಪ್ರದೇಶದಲ್ಲಿ ದಿನನಿತ್ಯ ವ್ಯಾಪರ ವಹಿವಾಟು ಬಹಳ ಜೋರಾಗಿ ನಡೆಯುತ್ತಿದೆ. ಕೆಲವೇ ಕೆಲವು ಅಂಗಡಿ ಮುಂಗಟ್ಟುಗಳಿದ್ದ ಅಳದಂಗಡಿಯಲ್ಲಿ ಇದೀಗ ನೂರಾರು ವಿವಿಧ ಮಾದರಿಯ ಅಂಗಡಿಗಳು ಪ್ರಾರಂಭಗೊಂಡು ಪೇಟೆಯು ವೇಗವಾಗಿ ಬೆಳೆಯುತ್ತಿದೆ.

ಪ್ರತೀಕ್ ಶೆಟ್ಟಿ ನೊಚ್ಚ ಇವರ ಮಾಲಕತ್ವದ “ನೊಚ್ಚ ಸೆರಾಮಿಕ್ಸ್” (ಪ್ರತಿಷ್ಟಿತ ಓರಿಯೆಂಟ್ ಬೆಲ್ ಟೈಲ್ಸ್ನ ಅಧಿಕೃತ ಮಾರಾಟಗಾರರು) ಇದರ ಶುಭಾರಂಭವು ಅಳದಂಗಡಿ ಶ್ರೀ ಲಕ್ಷ್ಮೀ ಕಟ್ಟಡದಲ್ಲಿ ಜು.14 ರಂದು ಪೂರ್ವಾಹ್ನ ಗಂಟೆ 9.30 ಕ್ಕೆ ನಡೆಯಲಿದೆ.


ಬರೋಡ ಉದ್ಯಮಿ ಗುರುವಾಯನಕೆರೆ ಶಶಿಧರ ಶೆಟ್ಟಿ ನವಶಕ್ತಿ ಅವರು ನೂತನ ಸಂಸ್ಥೆಯ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಅಳದಂಗಡಿ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲ, ಅಳದಂಗಡಿ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಸರಸ್ವತಿ, ಪ್ರಗತಿಪರ ಕೃಷಿಕ ಎಮ್. ಗಂಗಾಧರ ಮಿತ್ತಮಾರ್, ಪ್ರಸಿದ್ಧ ವೈದ್ಯರಾದ ಡಾ.ಎನ್.ಎಮ್ ತುಳಪುಳೆ, ಕಟ್ಟಡ ಮಾಲೀಕರಾದ ಡಾ. ಪ್ರಶಾಂತ್ ದೇವಾಡಿಗ, ಓರಿಯೆಂಟ್ ಬೆಲ್ ಟೈಲ್ಸ್ ಶಾಖಾ ಮುಖ್ಯಸ್ಥರಾದ ಶರೀಫ್ ಭಾಗವಹಿಸಲಿದ್ದಾರೆಂದು ಶ್ರೀಮತಿ ಮತ್ತು ನಿತ್ಯಾನಂದ ಶೆಟ್ಟಿ ಹಾಗೂ ಸಹೋದರರು, ಸಹೋದರಿಯರು ಮತ್ತು ಮಾಲಕ ಪ್ರತೀಕ್ ಶೆಟ್ಟಿ ನೊಚ್ಚ ತಿಳಿಸಿದರು.

Related posts

ಗುರುವಾಯನಕರೆ ವ್ಯಾಪ್ತಿಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸೂಪರ್ 30 – ಪ್ರವೇಶ ಪರೀಕ್ಷೆ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಉಜಿರೆಯ ಪ್ರತೀಕ್ ಶೆಟ್ಟಿ ರಿಗೆ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟಾ ವಿಭಾಗದಲ್ಲಿ ಕಂಚಿನ ಪದಕ

Suddi Udaya

ತಾಲೂಕು ಪ್ರೌಢಶಾಲಾ ಕಬಡ್ಡಿ ಬೆಳಾಲು ಎಸ್ ಡಿ ಎಂ ಶಾಲಾ ತಂಡ ಪ್ರಥಮ

Suddi Udaya

ಹೊಸಂಗಡಿ ಗ್ರಾ.ಪಂ. ಉಪ ಚುನಾವಣೆಯಲ್ಲಿ ಜಯ ಗಳಿಸಿದ ಆನಂದ ಬಂಗೇರರಿಗೆ ರಕ್ಷಿತ್ ಶಿವರಾಂರಿಂದ ಅಭಿನಂದನೆ

Suddi Udaya

ವಿಧಾನಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್

Suddi Udaya
error: Content is protected !!