26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಡಗಕಾರಂದೂರು ಶಾಲಾ ಮಕ್ಕಳಿಗೆ ಮಿತ್ತರೋಡಿ ಪ್ರಸಾದ್ ಆಚಾರ್ಯ ರವರಿಂದ ಡ್ರಾಯಿಂಗ್ ಪುಸ್ತಕ ವಿತರಣೆ

ಬೆಳ್ತಂಗಡಿ: ಮಿತ್ತರೋಡಿ ಸಾಮ್ರಾಟ್ ಶಿಲ್ಪಕಲಾ ಇದರ ಮಾಲಕ ಪ್ರಸಾದ್ ಆಚಾರ್ಯ ಇವರು ದ.ಕ.ಜಿ.ಪಂ.ಉ.ಹಿ.ಪ್ರಾ.ಶಾಲೆ ಬಡಗಕಾರಂದೂರು ಇಲ್ಲಿನ ಶಾಲಾ ಮಕ್ಕಳಿಗೆ ಚಿತ್ರಕಲೆಗೆ ಪ್ರೋತ್ಸಾಹ ಪೂರ್ವಕವಾಗಿ ಉಚಿತವಾಗಿ ಡ್ರಾಯಿಂಗ್ ಪುಸ್ತಕವನ್ನು ಒದಗಿಸಿರುತ್ತಾರೆ.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಧ್ಯಾಯ ಸುರೇಶ್ ಹೆಚ್ , ದೈಹಿಕ ಶಿಕ್ಷಣ ಶಿಕ್ಷಕ ಸುನಿಲ್ ಬಾಪಟ್ , ಶಿಕ್ಷಕಿ ಶ್ರೀಮತಿ ಮಂಗಳಾ ಹಾಗೂ ಶಿಲ್ಪಿ ಭೀಮಣ್ಣ ಹಾಗೂ ಅಳದಂಗಡಿ ಗ್ರಾ.ಪಂ. ಸದಸ್ಯ ಕೃಷ್ಣಪ್ಪ ಪೂಜಾರಿ ಬಿಕ್ಕಿರ ಉಪಸ್ಥಿತರಿದ್ದರು.

Related posts

ಎ.30: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ

Suddi Udaya

ಅರಸಿನಮಕ್ಕಿ ಮತ್ತೆ ಕಾಡಾನೆ ದಾಳಿ

Suddi Udaya

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂತ್ರರೋಗ ತಪಾಸಣಾ ಶಿಬಿರ

Suddi Udaya

ಡಿ.7: ಪುದುವೆಟ್ಟುವಿನಲ್ಲಿ ಬಾಯಿತ್ಯಾರು ವೆಲ್ಡಿಂಗ್ & ಹಾರ್ಡ್‌ವೇ‌ರ್ ಸಂಸ್ಥೆ ಶುಭಾರಂಭ

Suddi Udaya

ಕಳಿಯ ಗ್ರಾ.ಪಂ. ನ ವಾರ್ಡ್ ಸಭೆ

Suddi Udaya
error: Content is protected !!