September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮನೆಯ ತೋಟದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ ರೂ.1.70 ಲಕ್ಷ ಮೌಲ್ಯದ ಮರಳು ವಶ

ಆರಂಬೋಡಿ: ಮನೆಯ ತೋಟದಲ್ಲಿ ಆಕ್ರಮವಾಗಿ ಸಂಗ್ರಹಿಸಿಟ್ಟಿದ್ದ ರೂ. 1.70 ಲಕ್ಷ ಮೌಲ್ಯದ ಮರಳನ್ನು ವೇಣೂರು ಪೊಲೀಸರು ಖಚಿತ ಮಾಹಿತಿ ಮೇಲೆ ವಶಪಡಿಸಿಕೊಂಡ ಪ್ರಕರಣ ಜು.9 ರಂದು ವರದಿಯಾಗಿದೆ.


ಆರಂಬೋಡಿ ಗ್ರಾಮದ ಕಾಂತರಬೆಟ್ಟು ಎಂಬಲ್ಲಿ ಸುಕೀತ್ ಎಂಬವರು ತನ್ನ ಮನೆಯ ಸಮೀಪ ತೋಟದ ಜಮೀನಿನ ಬಳಿ ಹರಿಯುವ ಫಲ್ಗುಣಿ ನದಿಯಿಂದ ಸುಮಾರು 3-4 ತಿಂಗಳ ಹಿಂದೆ ಅಕ್ರಮವಾಗಿ ಮರಳುಗಾರಿಕೆ ನಡೆಸಿ ತೋಟದಲ್ಲಿ ಸಂಗ್ರಹಿಸಿಟ್ಟುವುದಾಗಿ ವೇಣೂರು ಪೊಲೀಸರಿಗೆ ಖಚಿತ ಮಾಹಿತಿ ಬಂದಿತ್ತು.

ಈ ಮಾಹಿತಿಯನ್ವಯ ಪೊಲೀಸರು ಜು.9ರಂದು ಮಧ್ಯಾಹ್ನ ಆರಂಬೋಡಿ ಗ್ರಾಮದ ಕಾಂತರಬೆಟ್ಟು ಎಂಬಲ್ಲಿ ಹೋಗಿ ಪರಿಶೀಲಿಸಿದಾಗ, ತೋಟದ ಬಳಿ ಅಂದಾಜು ಮೌಲ್ಯ ರೂ 1,70,000 ಮೌಲ್ಯದ ಸುಮಾರು 150-170 ಟನ್ ಗಳಷ್ಟು ಮರಳನ್ನು ತೋಟದಲ್ಲಿ ದಾಸ್ತಾನು ಇಟ್ಟಿರುವುದು ಪತ್ತೆಯಾಗಿದೆ. ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Related posts

ಆಕ್ಸಿಸ್ ಮ್ಯಾಕ್ಸ್ ಲೈಫ್ ಇನ್ಶುರೆನ್ಸ್ ಕಂಪನಿಯ ವತಿಯಿಂದ ಸಿನಿಮಾ , ಧಾರವಾಹಿ , ರಂಗಭೂಮಿಯಲ್ಲಿ ವಿಶೇಷ ಸಾಧನೆಗೈದ ಪ್ರಕಾಶ್ ಸವಣಾಲು ರವರಿಗೆ ಕಲಾರತ್ನ ಪ್ರಶಸ್ತಿ

Suddi Udaya

ಶಾಸಕ ಹರೀಶ್ ಪೂಂಜರಿಗೆ ಗರ್ಡಾಡಿ ಶಕ್ತಿ ಕೇಂದ್ರದಿಂದ ಅಭಿನಂದನೆ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ- ಬೆಳ್ತಂಗಡಿ ಟಿಬಿ ಕ್ರಾಸ್ ನಲ್ಲಿ ಮಹಾಗಣಪತಿ ಗ್ರಾನೈಟ್ಸ್ & ಟೈಲ್ಸ್ ಶುಭಾರಂಭ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಬುಡಕಟ್ಟು ಸಮುದಾಯಗಳಿಗೆ ಸರ್ಕಾರದ ಮೂಲಭೂತ ದಾಖಲೆಗಳ ನೋಂದಣಿ ಮಹಾ ಅಭಿಯಾನ

Suddi Udaya

ಬೆಂಗಳೂರು ಬ್ಯಾರಿ ಜಮಾಅತ್ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಸವಾದ್ ಮುಹಮ್ಮದ್ ಕುಂಞ ಉಜಿರೆ

Suddi Udaya
error: Content is protected !!