July 23, 2026
ಅಭಿನಂದನೆವರದಿ

ಮಹೇಶ್ ಶೆಟ್ಟಿ ತಿಮರೋಡಿ-ಶ್ರೀಮತಿ ಸರೋಜ ಶೆಟ್ಟಿ ದಂಪತಿಯ 25ನೇ ವರ್ಷದ ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮಾಚರಣೆ

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಶ್ರೀಮತಿ ಸರೋಜ ಶೆಟ್ಟಿ ದಂಪತಿಯ 25ನೇ ವರ್ಷದ ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮಾಚರಣೆಯು ಜು.10ರಂದು ಉಜಿರೆಯ ಕುಂಜರ್ಪದಲ್ಲಿ ನಡೆಯಿತು.

25ನೇ ವರ್ಷದ ವಿವಾಹ ವಾರ್ಷಿಕೋತ್ಸವದಲ್ಲಿ ಮನೆತನದ ನೂರಾರು ಸದಸ್ಯರು ಖುಷಿಯಿಂದ ಪಾಲ್ಗೊಂಡಿದ್ದರು. ಮಕ್ಕಳು, ಸಹೋದರರು, ಕುಟುಂಬಸ್ಥರು, ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಪದಾಧಿಕಾರಿಗಳು, ಕಾರ್ಯಕರ್ತರುಗಳು ಎಲ್ಲರೂ ಒಟ್ಟಾಗಿ ಖುಷಿಯಿಂದ ಸಂಭ್ರಮಿಸಿದರು.

ಅಚ್ಚುಕಟ್ಟಾದ ವ್ಯವಸ್ಥೆ ಶುಚಿ-ರುಚಿಯಾದ ಊಟೋಪಚಾರ, ಸಂಗೀತ ರಸಮಂಜರಿ, ಸವಿ ನೆನಪುಗೋಸ್ಕರ ಕೊಡುಗೆ, ಗಣ್ಯರು, ಹಿತೈಷಿಗಳು, ಕಾರ್ಯಕರ್ತರುಗಳು, ಕುಟುಂಬಸ್ಥರು ಆಗಮಿಸಿ ದಂಪತಿಗಳಿಗೆ ಶುಭಕೋರಿದರು.

Related posts

ವೇಣೂರು: ರಾಷ್ಟ್ರ ಸೇವಿಕಾ ಸಮಿತಿಗೆ 90ರ ಸಂಭ್ರಮ: ಗಣವೇಷಧಾರಿ ಸೇವಿಕೆಯರಿಂದ ಪಥ ಸಂಚಲನ

Suddi Udaya

ನ್ಯಾಯತರ್ಪು ಜಾರಿಗೆಬೈಲು ನಿವಾಸಿ ಕೆ.ಎಂ. ಅಬೂಬಕ್ಕರ್ ರವರ ಬ್ಯಾಂಕ್ ಖಾತೆಯಿಂದ ಅಪರಿಚಿತ ಇಬ್ಬರು ವ್ಯಕ್ತಿಗಳಿಂದ ಹಣ ಕಳವು

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ. ಸಂಘದ ಸಿಬ್ಬಂದಿ ಪ್ರಿಯಾ ಡಿಸೋಜಾರಿಗೆ ಬಿಳ್ಕೋಡುಗೆ ಸಮಾರಂಭ

Suddi Udaya

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ- ನಾಲ್ಕೂರು-ತೆಂಕಕಾರಂದೂರು: 36ನೇ ವರ್ಷದ ಆಚರಣಾ ಸಮಿತಿ ಅಧ್ಯಕ್ಷರಾಗಿ ಯುವ ಉದ್ಯಮಿ ರಾಕೇಶ್ ಹೆಗ್ಡೆ ಬಳಂಜ ಆಯ್ಕೆ

Suddi Udaya

ಆದಿ ದ್ರಾವಿಡ ಸಮಾಜ ಸೇವಾ ಸಂಘದ ಮೂಲಕ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದ ಕುರಿತು ಮಾಹಿತಿ ಶಿಬಿರ

Suddi Udaya
error: Content is protected !!