23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಭಿನಂದನೆವರದಿ

ಮಹೇಶ್ ಶೆಟ್ಟಿ ತಿಮರೋಡಿ-ಶ್ರೀಮತಿ ಸರೋಜ ಶೆಟ್ಟಿ ದಂಪತಿಯ 25ನೇ ವರ್ಷದ ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮಾಚರಣೆ

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಶ್ರೀಮತಿ ಸರೋಜ ಶೆಟ್ಟಿ ದಂಪತಿಯ 25ನೇ ವರ್ಷದ ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮಾಚರಣೆಯು ಜು.10ರಂದು ಉಜಿರೆಯ ಕುಂಜರ್ಪದಲ್ಲಿ ನಡೆಯಿತು.

25ನೇ ವರ್ಷದ ವಿವಾಹ ವಾರ್ಷಿಕೋತ್ಸವದಲ್ಲಿ ಮನೆತನದ ನೂರಾರು ಸದಸ್ಯರು ಖುಷಿಯಿಂದ ಪಾಲ್ಗೊಂಡಿದ್ದರು. ಮಕ್ಕಳು, ಸಹೋದರರು, ಕುಟುಂಬಸ್ಥರು, ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಪದಾಧಿಕಾರಿಗಳು, ಕಾರ್ಯಕರ್ತರುಗಳು ಎಲ್ಲರೂ ಒಟ್ಟಾಗಿ ಖುಷಿಯಿಂದ ಸಂಭ್ರಮಿಸಿದರು.

ಅಚ್ಚುಕಟ್ಟಾದ ವ್ಯವಸ್ಥೆ ಶುಚಿ-ರುಚಿಯಾದ ಊಟೋಪಚಾರ, ಸಂಗೀತ ರಸಮಂಜರಿ, ಸವಿ ನೆನಪುಗೋಸ್ಕರ ಕೊಡುಗೆ, ಗಣ್ಯರು, ಹಿತೈಷಿಗಳು, ಕಾರ್ಯಕರ್ತರುಗಳು, ಕುಟುಂಬಸ್ಥರು ಆಗಮಿಸಿ ದಂಪತಿಗಳಿಗೆ ಶುಭಕೋರಿದರು.

Related posts

ಮರೋಡಿ : ಕಳ್ಳಭಟ್ಟಿ ಶೆಡ್‌ಗೆ ಪೊಲೀಸ್ ದಾಳಿ: ಕಳ್ಳಭಟ್ಟಿ ಸಾರಾಯಿ ‘ ಹಾಗೂ ಇತರ ಸೊತ್ತುಗಳು ವಶ

Suddi Udaya

ಓಡಿಲ್ನಾಳ: ಶಕ್ತಿ ಯುವಕ ಮಂಡಲ ರೇಷ್ಮೆ ರೋಡ್ ಇದರ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ದ.ಕ ಜಿಲ್ಲಾ ಎಂಆರ್‌ಡಬ್ಲ್ಯೂ , ವಿಆರ್‌ಡಬ್ಲ್ಯೂ , ಯುಆರ್‌ಡಬ್ಲ್ಯೂ ವಿಕಲಚೇತನರ ಗೌರವಧನದ ಕಾರ್ಯಕರ್ತರ ಸಂಘ ರಚನೆ

Suddi Udaya

ಕಲ್ಮಂಜ: ಸೀತಾ ಪಟವರ್ಧನ್ ನಿಧನ

Suddi Udaya

ತಾಲೂಕು ಮಟ್ಟದ ವಿಜ್ಞಾನ ಮೇಳ: ನಾವೂರು ಸ.ಹಿ.ಪ್ರಾ ಶಾಲಾ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಭಾರತೀಯ ಮಜ್ದೂರ್ ಸಂಘದಿಂದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಹಿರಿಯ ಅಧಿಕಾರಿಯವರಿಗೆ ಮನವಿ

Suddi Udaya
error: Content is protected !!