23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಿತ್ತರೋಡಿ ಪ್ರಸಾದ್ ಆಚಾರ್ಯ ರವರಿಂದ ಕಾಪಿನಡ್ಕ ಶಾಲಾ ಮಕ್ಕಳಿಗೆ ಉಚಿತ ಡ್ರಾಯಿಂಗ್ ಪುಸ್ತಕ ವಿತರಣೆ

ಬೆಳ್ತಂಗಡಿ: ಮಿತ್ತರೋಡಿ ಸಾಮ್ರಾಟ್ ಶಿಲ್ಪಕಲಾ ಇದರ ಮಾಲಕ ಪ್ರಸಾದ್ ಆಚಾರ್ಯ ಇವರು ಕಾಪಿನಡ್ಕ ದ.ಕ.ಜಿ.ಪಂ.ಕಿ.ಪ್ರಾ. ಶಾಲಾ ಮಕ್ಕಳಿಗೆ ಚಿತ್ರಕಲೆಗೆ ಪ್ರೋತ್ಸಾಹ ಪೂರ್ವಕವಾಗಿ ಉಚಿತವಾಗಿ ಡ್ರಾಯಿಂಗ್ ಪುಸ್ತಕವನ್ನು ನೀಡಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶಾಂತಿ ವಾಸ್ ಹಾಗೂ ಸಹ ಶಿಕ್ಷಕಿ ಅನಿತಾ , ಅಳದಂಗಡಿ ಗ್ರಾ.ಪಂ ಸದಸ್ಯ ಕೃಷ್ಣಪ್ಪ ಪೂಜಾರಿ ಬಿಕ್ಕಿರ ಹಾಗೂ ಹಳೆ ವಿದ್ಯಾರ್ಥಿ ಪೂರ್ಣೇಶ್ ಕೆ ಕಾಪಿನಡ್ಕ ಉಪಸ್ಥಿತರಿದ್ದರು.

Related posts

ಕಲ್ಮಂಜ ಸಂಗಮ ಕ್ಷೇತ್ರ ಪಜಿರಡ್ಕದಲ್ಲಿ ನೀರಿನ ಮಟ್ಟ ಏರಿಕೆ: ನಾಗನ ಕಟ್ಟೆ ಮುಳುಗಡೆಯಾಗುವ ಸಾಧ್ಯತೆ

Suddi Udaya

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ: ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಲಾಯಿಲ ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸುಮೇದ ಕೃಷ್ಣ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ಆಟಿಡೊಂಜಿ ದಿನ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಶೌಚಾಲಯ ಮತ್ತು ಸ್ನಾನಗ್ರಹ ನಿರ್ಮಿಸಿ ಹಸ್ತಾಂತರ

Suddi Udaya

ನ್ಯಾಯತರ್ಪು ಕಲಾಯಿದೊಟ್ಟು ನಲ್ಲಿ ಧರೆ ಕುಸಿತ: ಇನ್ನಷ್ಟು ಧರೆ ಕುಸಿಯುವ ಭೀತಿ

Suddi Udaya
error: Content is protected !!