September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ 2025-26ನೇ ಸಾಲಿನ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು..


ಅಧ್ಯಕ್ಷ ಗುರುಪ್ರಸಾದ್, ಉಪಾಧ್ಯಕ್ಷರಾಗಿ ಸೃಜನಿ, ಸಿಬಿನ್ ಸ್ಯಾಂಡಿ, ಕಾರ್ಯದರ್ಶಿ ನಿಶ್ಮಿತಾ ವಿ ಆರ್, ಸಾಂಸ್ಕೃತಿಕ ಕಾರ್ಯದರ್ಶಿಗಳಾಗಿ ವೀಕ್ಷಾ ಜೆ ಪಿ,ಧನುಷ್ ಪಿ ಯಸ್, ವಿಧ್ಯಾರ್ಥಿ ಕ್ಷೇಮಪಾಲನಾ ಕಾರ್ಯದರ್ಶಿಗಳಾಗಿ ಶ್ರೀಷಾ ಯು ಸುವರ್ಣ , ಸಮೀಕ್ಷಾ ಬಂಗೇರ, ಸ್ವಚ್ಚತಾ ಕಾರ್ಯದರ್ಶಿಗಳಾಗಿ ಮೋಹಿತ್, ಶ್ರದ್ಧಾ, ಕ್ರೀಡಾ ಕಾರ್ಯದರ್ಶಿಗಳಾಗಿ ಉಲ್ಲಾಸ್, ಸಂಜು ಕೆ ಎಸ್ ಇವರು ಆಯ್ಕೆಯಾಗಿದ್ದಾರೆ.

Related posts

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

Suddi Udaya

ಸೋಣಂದೂರು ಶಾಲೆಗೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಧ್ವನಿವರ್ಧಕ ಕೊಡುಗೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ  ಮಾಸಿಕ ಸಭೆ: ಎಸ್ ಎಸ್ ಎಲ್ ಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya

ಕೆಂಪೇಗೌಡ ಜಯಂತಿ ಅಂಗವಾಗಿ ಚಿತ್ರಕಲಾ ಸ್ಪರ್ಧೆ: ಬೆಳ್ತಂಗಡಿ ಶ್ರೀ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ರಿತಿಕಾ ಶೆಣೈಗೆ ಪ್ರಶಸ್ತಿ

Suddi Udaya
error: Content is protected !!