25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ನೊಚ್ಚ ಮನೆತನದ ಕುವರಿ ನಿಯತಿ ಅಮೇರಿಕಾದಲ್ಲಿ ಯಕ್ಷಗಾನ ನಾಟ್ಯ ಪ್ರದರ್ಶನ

ಅಳದಂಗಡಿ: ಅಳದಂಗಡಿಯ ಪ್ರತಿಷ್ಠಿತ ನೊಚ್ಚ ಮನೆತನದ ಕುವರಿ ನಿಯತಿ ಇವರು ಅಮೇರಿಕಾದ ನಾರ್ತ್ಕೆರೋಲಿನಾದ ರ‍್ಯಾಲಿಯಲ್ಲಿ ನಡೆದ ಆಲ್ ಅಮೇರಿಕಾ ತುಳು ಕೂಟದ ಸಿರಿಪರ್ಬ ಕಾರ್ಯಕ್ರಮದಲ್ಲಿ ನಿರೂಪಣೆ, ಶಾಸ್ತಿçÃಯ ಸಂಗೀತ ಮತ್ತು ಯಕ್ಷಗಾನ ನಾಟ್ಯವನ್ನು ಪ್ರದರ್ಶಿಸಿ ಎಲ್ಲರಿಂದ ಪ್ರಶಂಸೆಯನ್ನು ಪಡೆದಿದ್ದಾರೆ.


ಬಾಲ್ಯದಿಂದಲೇ ಕಲೆ, ಸಾಹಿತ್ಯ, ನಾಟ್ಯ, ನಿರೂಪಣೆ, ಯಕ್ಷಗಾನದಲ್ಲಿ ವಿಶೇಷ ಆಸಕ್ತಿ ಹೊಂದಿದ್ದು ಕುಟುಂಬದಿAದ ಕೂಡ ಉತ್ತಮ ಪ್ರೋತ್ಸಾಹ ದೊರತಿದೆ. ಇವರು ಅಳದಂಗಡಿ ನೊಚ್ಚ ಮನೆಯ ಉದಯ ಕುಮಾರ್ ಶೆಟ್ಟಿ ಮತ್ತು ಶ್ರೀಲತಾ ಶೆಟ್ಟಿ ಇವರ ಪುತ್ರಿಯಾಗಿದ್ದು, ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾಭ್ಯಾಸ ಪಡೆಯುತ್ತಿದ್ದಾರೆ.

Related posts

ಕುವೆಟ್ಟು ಗ್ರಾ.ಪಂ. ನಿಂದ ಸಹಾಯಧನ ಹಸ್ತಾಂತರ

Suddi Udaya

ಪಣಕಜೆ 23ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅ. 29: ಅಳದಂಗಡಿ ಪ್ರಾ.ಕೃ.ಪ.ಸ. ಸಂಘ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya

ಬದ್ಯಾರ್: ರಸ್ತೆಯಲ್ಲಿ ಬಾಯಿ ತೆರದ ಗುಂಡಿ: ಅಪಾಯದ ಸೂಚನೆ

Suddi Udaya

ಉಜಿರೆ: ಎಸ್‌.ಡಿ.ಎಂ. ಐಟಿ ಉಪನ್ಯಾಸಕರಿಗೆ ಪಿ.ಹೆಚ್.ಡಿ ಪದವಿ

Suddi Udaya

ಕಾಂಗ್ರೆಸ್ ಗ್ಯಾರಂಟಿಗಳಿಗೆ ಸರಕಾರ ರಚನೆಯಾದ ಮೇಲೆ ಹೊಸ ಹೊಸ ರೂಪ: ಯೋಜನೆಗಳ ಅನುಷ್ಠಾನದ ಬಗ್ಗೆ ರಾಜ್ಯದ ಜನತೆ ಭ್ರಮನಿರಸ: ಪತ್ರಿಕಾ ಹೇಳಿಕೆಯಲ್ಲಿ ಪ್ರತಾಪಸಿಂಹ ನಾಯಕ್ ಆರೋಪ

Suddi Udaya
error: Content is protected !!