23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆಯಲ್ಲಿ ಬಹುಮಾನ

ಉಜಿರೆ: ಎಮ್. ರಾಮಣ್ಣ ಶೆಟ್ಟಿ ಮೆಮೋರಿಯಲ್ ಶಾಲೆ, ತೋಕೂರು ಇಲ್ಲಿ “ಸಂವೇದನ 2025” ಎಂಬ ಶೀರ್ಷಿಕೆಯಡಿಯಲ್ಲಿ ಅಂತರ ಶಾಲಾ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿಜ್ಞಾನ ಕಾರ್ಯ ಯೋಜನೆ ತಯಾರಿ ಹಾಗೂ ಪ್ರಸ್ತುತಿ ಸ್ಪರ್ಧೆಗಳನ್ನು ಆಯೋಜಿಸಿದ್ದು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರೌಢಶಾಲಾ ವಿಭಾಗದ ಸ್ಪರ್ಧೆಯಲ್ಲಿ ಒಂಬತ್ತನೇ ತರಗತಿ ಪೃಥ್ವಿ ಹಾಗೂ ತೇಜಸ್ ದ್ವಿತೀಯ ಸ್ಥಾನವನ್ನು ಪಡೆದು ವಿಜೇತರಾಗಿರುತ್ತಾರೆ.

ಭಾಗವಹಿಸಿದ ಹಾಗೂ ವಿಜೇತರಾದ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಮನ್ಮೋಹನ್ ನಾಯ್ಕ್ ಕೆ.ಜಿ ಹಾಗೂ ಶಿಕ್ಷಕ ವೃಂದ ಅಭಿನಂದಿಸಿ ಶುಭಹಾರೈಸಿದರು.

Related posts

ಹೇಡ್ಯದಿಂದ ಕುಕ್ಕಾವುವರೆಗೆ ಹದಗೆಟ್ಟ ರಸ್ತೆ: ಕಡಿರುದ್ಯಾವರ ನವೀನ್ ರವರಿಂದ ದುರಸ್ತಿ ಕಾರ್ಯ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪುರಸ್ಕಾರ ಪರೀಕ್ಷೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳಾದ ಜೈದೀಪ್ ಗೌಡ ಹಾಗೂ ರಕ್ಷಣ್ ಶೆಟ್ಟಿ ತೇರ್ಗಡೆ

Suddi Udaya

ಉಜಿರೆ: ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ ಉಜಿರೆ ಗ್ರಾ.ಪಂ. ನಿಂದ ತೆರವು ಕಾರ್ಯ

Suddi Udaya

ತ್ಯಾಜ್ಯ ಎಸೆಯುವವರ ಬಗ್ಗೆ ಮಾಹಿತಿ ನೀಡಿದರೆ ಬಹುಮಾನ , ನಾವೂರು ಗ್ರಾಮ ಪಂಚಾಯತ್ ನಿಂದಫಲಕ ಅಳವಡಿಕೆ…!!!

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವರ ಬ್ರಹ್ಮ ಕಲಶೋತ್ಸವ

Suddi Udaya

ಕೊಕ್ಕಡ: ಪಾರ್ಪಿಕಲ್ -ದರ್ಬೆತಕ್ಕದಲ್ಲಿ ರಸ್ತೆಗೆ ಬಿದ್ದ ಮರ, ವಾಹನ ಸಂಚಾರಕ್ಕೆ ತಡೆ

Suddi Udaya
error: Content is protected !!