July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಜಂಕ್ಷನ್ ಹದಗೆಟ್ಟ ರಸ್ತೆ: ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯ ಬಾಳೆ ಗಿಡ ನೆಟ್ಟು ಎಚ್ಚರಿಕೆ

ಕೊಕ್ಕಡ: ಧರ್ಮಸ್ಥಳ ಸುಬ್ರಮಣ್ಯ ರಸ್ತೆಯ ಕೊಕ್ಕಡ ಜಂಕ್ಷನ್ ಬಳಿ ರಸ್ತೆ  ಮಧ್ಯದಲ್ಲಿ ಮಳೆಯಿಂದಾಗಿ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು ರಸ್ತೆಯಲ್ಲಿ ಓಡಾಡುವ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಈ ರಸ್ತೆಯು ರಾಜ್ಯ ರಸ್ತೆಯಾಗಿದ್ದು , ಒಂದೊಂದು ಗುಂಡಿ 1 ಅಡಿ ಇದ್ದು ವಾಹನ ಸವಾರರು ನರಕ ಯಾತನೆ ಅನುಭವಿಸುವಂತಾಗಿದೆ.   ದ್ವಿಚಕ್ರ ವಾಹನ ಸವಾರರಿಗೆ ಈ ಗುಂಡಿ ಮರಣದ ಸಂಕೇತವನ್ನು ಆಹ್ವಾನಿಸಿದಂತೆ  ಇದೆ . ಇದನ್ನು ಮನಗಂಡು ಮುಂದಕ್ಕೆ ಆಗುವ ಅಪಾಯಕ್ಕೆ ಮುನ್ಸೂಚನೆಯಂತೆ ರಸ್ತೆ ಗುಂಡಿಯಲ್ಲಿ ಸ್ಥಳೀಯರು ಬಾಳೆ ಗಿಡ ನೆಟ್ಟು ಎಚ್ಚರಿಕೆಯ ಸಂದೇಶ ಕೊಟ್ಟಿದ್ದಾರೆ. ಈ ಬಗ್ಗೆ ಸಂಬಂಧಪಟ್ಟರು ಗಮನ ಹರಿಸಿ ಮುಂದಕ್ಕೆ ಆಗುವ ಅನಾಹುತವನ್ನು ತಪ್ಪಿಸುವಂತೆ ಸ್ಥಳೀಯರ ಒತ್ತಾಯವಾಗಿದೆ.

Related posts

ಸಿಯೋನ್ ಆಶ್ರಮದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ : ಪ್ರಗತಿ ಮಹಿಳಾ ಮಂಡಲ ನೇತೃತ್ವದಲ್ಲಿ ಚಿಲಿಪಿಲಿ 2024 ಬೇಸಿಗೆ ಶಿಬಿರದ ಸಮಾರೋಪ

Suddi Udaya

ಜೂ.27: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್‌ ರಕ್ತದಾನ ಶಿಬಿರ

Suddi Udaya

ಕನ್ಯಾಡಿ ಸೇವಾಭಾರತಿಯ ನೂತನ ಕಾರ್ಯಾಲಯದ ವಾಸ್ತುಪೂಜೆ ಹಾಗೂ ಪ್ರವೇಶ:

Suddi Udaya

ಜು.8ರಿಂದ ಗಡಾಯಿಕಲ್ಲು ಚಾರಣಕ್ಕೆ ನಿರ್ಬಂಧ

Suddi Udaya

ಗುರುವಾಯನಕೆರೆ ಶಕ್ತಿನಗರ ನಿವಾಸಿ ಧನಂಜಯ ಇಂದ್ರ ನಿಧನ

Suddi Udaya
error: Content is protected !!