30.4 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೋಳಿಯಂಗಡಿಯಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು

ವೇಣೂರು : ಇಲ್ಲಿನ ಗೋಳಿಯಂಗಡಿಯಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ನ್ನು ಕಳ್ಳರು ಅಪಹರಿಸಿದ ಘಟನೆ ನಡೆದಿದ್ದು ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸ್ಥಳೀಯ ನಿವಾಸಿ ಅಬುಸಾಲಿ ಎಂಬವರು ಜು 8 ರಂದು ಸಂಜೆ 7 ಗಂಟೆಯ ಸುಮಾರಿಗೆ ಗೋಳಿಯಂಗಡಿಯಲ್ಲಿರುವ ತನ್ನ ಮನೆಯ ಎದುರು ಕೆ.ಎ 21 ಎಸ್ 7390ನಂಬರ್ ನ ಬೈಕ್ ಅನ್ನು ನಿಲ್ಲಿಸಿ ಮೂಡಬಿದ್ರೆಯಲ್ಲಿರುವ ಇನ್ನೊಂದು ಮನೆಗೆ ಹೋಗಿದ್ದರು ಅವರು ಜು.9 ರಂದು ಬೆಳಗ್ಗೆ ಮನೆಗೆ ಹಿಂತಿರುಗಿದಾಗ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ನಾಪತ್ತೆಯಾಗಿತ್ತು. ಕಳವಾದ ಬೈಕಿನ ಮೌಲ್ಯ ರೂ 15,000ಎಂದು ಅಂದಾಜಿಸಲಾಗಿದೆ. ಘಟನೆಯ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಲಾಯಿಲ ಗ್ರಾ.ಪಂ. ವತಿಯಿಂದ ಶಾಲಾ ಬಳಿಯ ಅಪಾಯಕಾರಿ ಮರ ತೆರವು

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದದ ಸಮಾವೇಶ: ಬೃಹತ್ ಸಾರ್ವಜನಿಕ ಸಭೆ – ಜಾಥಾ ಮತ್ತು ಹಕ್ಕೊತ್ತಾಯ ಮಂಡನೆ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಪಿಎಮ್ ಕಿಸಾನ್ ಯೋಜನೆಯ ಇ-ಕೆವೈಸಿ ಕಾರ್ಯಕ್ರಮ

Suddi Udaya

ಚಾರ್ಮಾಡಿ ಪಂಚಾಯತ್ ನಲ್ಲಿ ಉಚಿತ ದಂತ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!