22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.14: ಅಳದಂಗಡಿಯಲ್ಲಿ ಪ್ರಾರಂಭಗೊಳ್ಳುತ್ತಿದೆ “ನೊಚ್ಚ ಸೆರಾಮಿಕ್ಸ್”

ಅಳದಂಗಡಿ: ಬೆಳೆಯುತ್ತಿರುವ ಅಳದಂಗಡಿ ಪ್ರದೇಶದಲ್ಲಿ ದಿನನಿತ್ಯ ವ್ಯಾಪರ ವಹಿವಾಟು ಬಹಳ ಜೋರಾಗಿ ನಡೆಯುತ್ತಿದೆ. ಕೆಲವೇ ಕೆಲವು ಅಂಗಡಿ ಮುಂಗಟ್ಟುಗಳಿದ್ದ ಅಳದಂಗಡಿಯಲ್ಲಿ ಇದೀಗ ನೂರಾರು ವಿವಿಧ ಮಾದರಿಯ ಅಂಗಡಿಗಳು ಪ್ರಾರಂಭಗೊಂಡು ಪೇಟೆಯು ವೇಗವಾಗಿ ಬೆಳೆಯುತ್ತಿದೆ.

ಪ್ರತೀಕ್ ಶೆಟ್ಟಿ ನೊಚ್ಚ ಇವರ ಮಾಲಕತ್ವದ “ನೊಚ್ಚ ಸೆರಾಮಿಕ್ಸ್” (ಪ್ರತಿಷ್ಟಿತ ಓರಿಯೆಂಟ್ ಬೆಲ್ ಟೈಲ್ಸ್ನ ಅಧಿಕೃತ ಮಾರಾಟಗಾರರು) ಇದರ ಶುಭಾರಂಭವು ಅಳದಂಗಡಿ ಶ್ರೀ ಲಕ್ಷ್ಮೀ ಕಟ್ಟಡದಲ್ಲಿ ಜು.14 ರಂದು ಪೂರ್ವಾಹ್ನ ಗಂಟೆ 9.30 ಕ್ಕೆ ನಡೆಯಲಿದೆ.


ಬರೋಡ ಉದ್ಯಮಿ ಗುರುವಾಯನಕೆರೆ ಶಶಿಧರ ಶೆಟ್ಟಿ ನವಶಕ್ತಿ ಅವರು ನೂತನ ಸಂಸ್ಥೆಯ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಅಳದಂಗಡಿ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲ, ಅಳದಂಗಡಿ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಸರಸ್ವತಿ, ಪ್ರಗತಿಪರ ಕೃಷಿಕ ಎಮ್. ಗಂಗಾಧರ ಮಿತ್ತಮಾರ್, ಪ್ರಸಿದ್ಧ ವೈದ್ಯರಾದ ಡಾ.ಎನ್.ಎಮ್ ತುಳಪುಳೆ, ಕಟ್ಟಡ ಮಾಲೀಕರಾದ ಡಾ. ಪ್ರಶಾಂತ್ ದೇವಾಡಿಗ, ಓರಿಯೆಂಟ್ ಬೆಲ್ ಟೈಲ್ಸ್ ಶಾಖಾ ಮುಖ್ಯಸ್ಥರಾದ ಶರೀಫ್ ಭಾಗವಹಿಸಲಿದ್ದಾರೆಂದು ಶ್ರೀಮತಿ ಮತ್ತು ನಿತ್ಯಾನಂದ ಶೆಟ್ಟಿ ಹಾಗೂ ಸಹೋದರರು, ಸಹೋದರಿಯರು ಮತ್ತು ಮಾಲಕ ಪ್ರತೀಕ್ ಶೆಟ್ಟಿ ನೊಚ್ಚ ತಿಳಿಸಿದರು.

Related posts

ಬೆಳಾಲು: ಪೆರಿಯಡ್ಕ ಕಿರಿಯ ಪ್ರಾಥಮಿಕ ಶಾಲಾ ಪ್ರತಿಭಾ ದಿನಾಚರಣೆ

Suddi Udaya

ನೈನಾಡು :ಪಿಂಟೊ ಬೇಕರಿ ಸಂಸ್ಥೆಯ ಮಾಲಕ ಸಿಲ್ವೆಸ್ಟರ್ ಪಿಂಟೊ ನಿಧನ

Suddi Udaya

ಕನ್ಯಾಡಿ ಶ್ರೀರಾಮ ಸಂಸ್ಥಾನಮ್‌ನ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರ ಹರಿದ್ವಾರದ ಸಾಧನಾ ಕುಟೀರದ 9ನೇ ವಾರ್ಷಿಕೋತ್ಸವ

Suddi Udaya

ನಡ ಗ್ರಾ.ಪಂ. ಉಪಾಧ್ಯಕ್ಷರಾಗಿ ಜಯ ಶೆಟ್ಟಿ ಬೊಲ್ಲೊಟ್ಟು ಅವಿರೋಧ ಆಯ್ಕೆ

Suddi Udaya

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಸ್ಥಳಾಂತರಿತ ಉರ್ವ ಮಾರ್ಕೆಟ್ ಶಾಖೆ ಉದ್ಘಾಟನೆ – ಉರ್ವ ಮಾರಿಯಮ್ಮನ ಆಶೀರ್ವಾದದಿಂದ ವಿಜಯ ಕ್ರೆಡಿಟ್ ಸೊಸೈಟಿ ಉತ್ತರೋತ್ತರ ಅಭಿವೃದ್ಧಿಯಾಗಲಿ: ಡಾ. ಎ.ಸದಾನಂದ ಶೆಟ್ಟಿ

Suddi Udaya

ಬಿಜೆಪಿ ತಣ್ಣೀರುಪoತ ಶಕ್ತಿಕೇಂದ್ರ ಪ್ರಮುಖ್ ಆಗಿ ಚೇತನ್ ಸುವರ್ಣ ಅಳಕ್ಕೆ ಆಯ್ಕೆ

Suddi Udaya
error: Content is protected !!