22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಸಂಜೀವಿನಿ ಸಂಘಗಳಿಗೆ ರೂ.1.03 ಕೋಟಿ ಬ್ಯಾಂಕ್ ಸಾಲ ವಿತರಣೆ

ಬೆಳ್ತಂಗಡಿ : ಸಂಜೀವಿನಿ – ಎನ್.ಆರ್.ಎಲ್.ಎಮ್ ತಾಲೂಕು ಅಭಿಯಾನ ನಿರ್ವಹಣಾ ಘಟಕ ಬೆಳ್ತಂಗಡಿ ಹಾಗೂ ಬ್ಯಾಂಕ್ ಆಫ್ ಬರೋಡಾ ವತಿಯಿಂದ ಬೆಳ್ತಂಗಡಿ ತಾಲೂಕಿನ ಸಂಜೀವಿನಿ ಸ್ವ ಸಹಾಯ ಸಂಘಗಳಿಗೆ ಬ್ಯಾಂಕ್ ಲಿಂಕೇಜ್ ಕಾರ್ಯಕ್ರಮ ಜು.೭ ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸಭಾಭವನದಲ್ಲಿ ನಡೆಯಿತು.


ತಾಲೂಕಿನ ೯ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳ ೨೫ ಸಂಜೀವಿನಿ ಸ್ವಸಹಾಯ ಸಂಘಗಳಿಗೆ ಒಟ್ಟು ರೂ. ೧.೦೩ ಕೋಟಿ ಬ್ಯಾಂಕ್ ಸಾಲ ನೀಡಲಾಯಿತು.


ಕಾರ್ಯಕ್ರಮದಲ್ಲಿ ಎನ್.ಆರ್.ಎಲ್.ಎಮ್ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಹರಿಪ್ರಸಾದ್, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಪ್ರತಿಮಾ, ಕೃಷಿಯೇತರ ಜೀವನೋಪಾಯ ವ್ಯವಸ್ಥಾಪಕ ನಿತೀಶ್, ವಲಯ ಮೇಲ್ವಿಚಾರಕಿ ವೀಣಾಶ್ರೀ ಕೆ.ಕೆ, ಟಿ.ಎಮ್.ಐ.ಎಸ್ ವಿನೋದ್ ಪ್ರಸಾದ್, ಬೆಳ್ತಂಗಡಿ ಆರ್ಥಿಕ ಸಾಕ್ಷರತಾ ಸಮಾಲೋಚಕಿ ಉಷಾ ನಾಯಕ್, ಬ್ಯಾಂಕ್ ಆಫ್ ಬರೋಡಾದ ಆರ್ಥಿಕ ಸೇರ್ಪಡೆ ವಿಭಾಗದ ವ್ಯವಸ್ಥಾಪಕಿ ಡಯಾನಾ, ಆದ್ಯತಾ ವಲಯದ ಉಸ್ತುವಾರಿ ಅಜಯ್, ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳ ಮುಖ್ಯ ಪುಸ್ತಕ ಬರಹಗಾರರು, ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು, ಸಂಜೀವಿನಿ ಸಂಘಗಳ ಸದಸ್ಯರು ಉಪಸ್ಥಿತರಿದ್ದರು.

Related posts

ನಾರಿ ಶಕ್ತಿ ವಂದನ್‌ ಸಮ್ಮೇಳನ: ವಿವಿಧ ಕ್ಷೇತ್ರದ ಮಹಿಳೆಯರೊಂದಿಗೆ ಕ್ಯಾ. ಚೌಟ ವಿಶೇಷ ಸಂವಾದ

Suddi Udaya

ಮುಂಡೂರುಪಳಿಕೆ ಯುವಶಕ್ತಿ ಫ್ರೆಂಡ್ಸ್ ವತಿಯಿಂದ ಬಾಲಚಂದ್ರ ರವರಿಗೆ ಸಹಾಯಧನ ಹಸ್ತಾಂತರ

Suddi Udaya

ಮದ್ದಡ್ಕ ಎಸ್ ಡಿ ಪಿ ಐ ಸಂಸ್ಥಾಪನ ದಿನಾಚರಣೆ

Suddi Udaya

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ 

Suddi Udaya

ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 101 ಎಳನೀರು ಅಭಿಷೇಕ, ನವಕ ಕಲಶ ಅಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಿಷು ಕಣಿ ಆಚರಣಾ ಸಮಿತಿಯಿಂದ ಕೇರಳ ಸಂಪ್ರಾದಾಯಿಕ ವಿಷು ಕಣಿ ಆಚರಣೆ: ಕೇರಳ ಚೆಂಡೆ ಪ್ರದರ್ಶನ, ಪೂಕಳಂ, ಮನೋರಂಜನಾ ಕಾರ್ಯಕ್ರಮ, 30 ಬಗೆಯ ಉಟೋಪಚಾರ

Suddi Udaya
error: Content is protected !!