23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಭಿನಂದನೆವರದಿ

ಮಹೇಶ್ ಶೆಟ್ಟಿ ತಿಮರೋಡಿ-ಶ್ರೀಮತಿ ಸರೋಜ ಶೆಟ್ಟಿ ದಂಪತಿಯ 25ನೇ ವರ್ಷದ ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮಾಚರಣೆ

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಶ್ರೀಮತಿ ಸರೋಜ ಶೆಟ್ಟಿ ದಂಪತಿಯ 25ನೇ ವರ್ಷದ ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮಾಚರಣೆಯು ಜು.10ರಂದು ಉಜಿರೆಯ ಕುಂಜರ್ಪದಲ್ಲಿ ನಡೆಯಿತು.

25ನೇ ವರ್ಷದ ವಿವಾಹ ವಾರ್ಷಿಕೋತ್ಸವದಲ್ಲಿ ಮನೆತನದ ನೂರಾರು ಸದಸ್ಯರು ಖುಷಿಯಿಂದ ಪಾಲ್ಗೊಂಡಿದ್ದರು. ಮಕ್ಕಳು, ಸಹೋದರರು, ಕುಟುಂಬಸ್ಥರು, ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಪದಾಧಿಕಾರಿಗಳು, ಕಾರ್ಯಕರ್ತರುಗಳು ಎಲ್ಲರೂ ಒಟ್ಟಾಗಿ ಖುಷಿಯಿಂದ ಸಂಭ್ರಮಿಸಿದರು.

ಅಚ್ಚುಕಟ್ಟಾದ ವ್ಯವಸ್ಥೆ ಶುಚಿ-ರುಚಿಯಾದ ಊಟೋಪಚಾರ, ಸಂಗೀತ ರಸಮಂಜರಿ, ಸವಿ ನೆನಪುಗೋಸ್ಕರ ಕೊಡುಗೆ, ಗಣ್ಯರು, ಹಿತೈಷಿಗಳು, ಕಾರ್ಯಕರ್ತರುಗಳು, ಕುಟುಂಬಸ್ಥರು ಆಗಮಿಸಿ ದಂಪತಿಗಳಿಗೆ ಶುಭಕೋರಿದರು.

Related posts

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಶೋಭ ನಾರಾಯಣ ಗೌಡ ನೇಮಕ.

Suddi Udaya

ಬೆಳ್ತಂಗಡಿ ಶ್ರೀದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್ ಸಂಸ್ಥೆಯಲ್ಲಿ ಮನ್ಸೂನ್ ಆಫರ್ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಎಸ್.ಡಿ.ಎಂ ಕಾಲೇಜಿನ ಡಾ ಶ್ರೀಧರ ಎನ್ ಭಟ್ ರವರಿಗೆ ‘ಶಿಕ್ಷಾಪ್ರದಾನ ಶಿರೋಮಣಿ’ ಪ್ರಶಸ್ತಿ

Suddi Udaya

ಬೆಳ್ತಂಗಡಿ ಟೀಂ ಅಭಯಹಸ್ತ ಇದರ ಸಮಾಲೋಚನಾ ಸಭೆ

Suddi Udaya

ರಕ್ಷಿತ್ ಶಿವರಾಂ ಮನವಿಗೆ ಸ್ಪಂದನೆ: ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಮಾದ್ಯಮ (ದ್ವಿಭಾಷಾ ಮಾದ್ಯಮ ) ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮತಿ

Suddi Udaya

ಮೇ 25 : ಪೊಸಂದೋಡಿ ಶ್ರೀಮತಿ ಜಾಜೀವಿ ಮತ್ತು ಪಿ ದುಗ್ಗಪ್ಪ ಗೌಡ ರವರ ದಾಂಪತ್ಯ ಜೀವನದ ಸುವರ್ಣ ಸಂಭ್ರಮ: ಸಹಸ್ರ ಚಂದ್ರದರ್ಶನ

Suddi Udaya
error: Content is protected !!