September 6, 2026
ಅಭಿನಂದನೆವರದಿ

ಮಹೇಶ್ ಶೆಟ್ಟಿ ತಿಮರೋಡಿ-ಶ್ರೀಮತಿ ಸರೋಜ ಶೆಟ್ಟಿ ದಂಪತಿಯ 25ನೇ ವರ್ಷದ ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮಾಚರಣೆ

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಶ್ರೀಮತಿ ಸರೋಜ ಶೆಟ್ಟಿ ದಂಪತಿಯ 25ನೇ ವರ್ಷದ ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮಾಚರಣೆಯು ಜು.10ರಂದು ಉಜಿರೆಯ ಕುಂಜರ್ಪದಲ್ಲಿ ನಡೆಯಿತು.

25ನೇ ವರ್ಷದ ವಿವಾಹ ವಾರ್ಷಿಕೋತ್ಸವದಲ್ಲಿ ಮನೆತನದ ನೂರಾರು ಸದಸ್ಯರು ಖುಷಿಯಿಂದ ಪಾಲ್ಗೊಂಡಿದ್ದರು. ಮಕ್ಕಳು, ಸಹೋದರರು, ಕುಟುಂಬಸ್ಥರು, ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಪದಾಧಿಕಾರಿಗಳು, ಕಾರ್ಯಕರ್ತರುಗಳು ಎಲ್ಲರೂ ಒಟ್ಟಾಗಿ ಖುಷಿಯಿಂದ ಸಂಭ್ರಮಿಸಿದರು.

ಅಚ್ಚುಕಟ್ಟಾದ ವ್ಯವಸ್ಥೆ ಶುಚಿ-ರುಚಿಯಾದ ಊಟೋಪಚಾರ, ಸಂಗೀತ ರಸಮಂಜರಿ, ಸವಿ ನೆನಪುಗೋಸ್ಕರ ಕೊಡುಗೆ, ಗಣ್ಯರು, ಹಿತೈಷಿಗಳು, ಕಾರ್ಯಕರ್ತರುಗಳು, ಕುಟುಂಬಸ್ಥರು ಆಗಮಿಸಿ ದಂಪತಿಗಳಿಗೆ ಶುಭಕೋರಿದರು.

Related posts

ಬಂದಾರು: ಮೈರೋಳ್ತಡ್ಕ ಬೂತ್ 218 ರಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಖೋ ಖೋ ಪಂದ್ಯಾಟ : ನಯನಾಡು ಸರಕಾರಿ‌ ಪ್ರೌಢಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ವಾಣಿ ಶಿಕ್ಷಣ ಸಂಸ್ಥೆಯ ಮುಂಭಾಗದಲ್ಲಿ ಅತಿ ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಇಂಜಿನಿಯರ್ ಗಳಿಗೆ ಜಯನಂದ ಗೌಡ ಮನವಿ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಸoಪನ್ನ

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಬೀಗ ಮುರಿದು ಒಳನುಗ್ಗಿದ ಕಳ್ಳರು: ನಾಲ್ಕು ಕಾಣಿಕೆ ಡಬ್ಬಿಗಳ ಕಳವು

Suddi Udaya

ಕೊಕ್ಕಡ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya
error: Content is protected !!