22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಯ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶತರುದ್ರಾಭಿಷೇಕ-ಅನುಜ್ಞಾ ಕಲಶ

ಕರಾಯ ಶ್ರೀ ಮಹಾಲಿಂಗೇಶ್ವರ ದೇಗುಲದಲ್ಲಿ ಸಾರ್ವಜನಿಕ ಶತರುದ್ರಾಭಿಷೇಕ ಹಾಗೂ ತೀರ್ಥ ಮಂಟಪದ ಅನುಜ್ಞಾ ಕಲಶ ಜು‌.10 ರಂದು ನಡೆಯಿತು.

ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವೈಧಿಕ ವಿಧಿ ವಿಧಾನಗಳು ನೇರವೇರಿತು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಅನಂತಕೃಷ್ಣ ಕುದ್ದಣ್ಣಾಯ, ಸದಸ್ಯರಾದ ಜಯವಿಕ್ರಮ ಕಲ್ಲಾಪು, ಕುಶಾಲಪ್ಪ ಗೌಡ, ಸೂರ, ದಯಾನಂದ ಪೂಜಾರಿ, ನಂದಿನಿ, ತೇಜಸ್ವಿನಿ, ಅರ್ಚಕ ಶಶಿಕಾಂತ್ ರಾವ್ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಸುದರ್ಶನ್ ಕೊಲ್ಲಿ ಪ್ರಮುಖರಾದ ಸಾಮ್ರಾಟ್ ಕರ್ಕೇರ, ಯುವರಾಜ್ ಅನಾರ್, ನವೀನ, ಅಣ್ಣು ಗೌಡ, ಸುಧೀರ್ ಕುಮಾರ್ ಹಲೇಜಿ, ದುರ್ಗೇಶ್ ಕೆದಿಲಾಯ, ರಾಜಶೇಖರ್ ರೈ, ಸುರೇಶ್ ಕೆ, ಸೀತಾರಾಮ, ಕಿಶೋರ್, ಹೇಮವಾತಿ, ಬೂದ, ಜಗದೀಶ್ ಶೆಟ್ಟಿ ಮೈರ, ಜನಾರ್ದನ ಮೊದಲಾದವರು ಉಪಸ್ಥಿತರಿದ್ದರು.

Related posts

ಮುಂಡಾಜೆ ಶಾಲೆಯಲ್ಲಿ ಸ್ಕೌಟಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಕೊಕ್ಕಡದಲ್ಲಿ ಸತ್ಯ ಸುದ್ದಿ ನ್ಯೂಸ್ ಕಛೇರಿ ಮತ್ತು ವೆಬ್ ಸೈಟ್ ಲೋಕಾರ್ಪಣೆ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಮತದಾನ ಕೇಂದ್ರಗಳಿಗೆ ಭೇಟಿ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿಯ ರಥೋತ್ಸವ

Suddi Udaya

ಗೇರುಕಟ್ಟೆ :ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಪುರುಷೋತ್ತಮ ಜಿ

Suddi Udaya

ಭುಜಬಲಿ ಧರ್ಮಸ್ಥಳ ರವರಿಗೆ “ಶ್ರೀ ಯಕ್ಷಾಂಜನೆಯ ಪ್ರಶಸ್ತಿ” ಪ್ರದಾನ

Suddi Udaya
error: Content is protected !!