30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಯ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶತರುದ್ರಾಭಿಷೇಕ-ಅನುಜ್ಞಾ ಕಲಶ

ಕರಾಯ ಶ್ರೀ ಮಹಾಲಿಂಗೇಶ್ವರ ದೇಗುಲದಲ್ಲಿ ಸಾರ್ವಜನಿಕ ಶತರುದ್ರಾಭಿಷೇಕ ಹಾಗೂ ತೀರ್ಥ ಮಂಟಪದ ಅನುಜ್ಞಾ ಕಲಶ ಜು‌.10 ರಂದು ನಡೆಯಿತು.

ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವೈಧಿಕ ವಿಧಿ ವಿಧಾನಗಳು ನೇರವೇರಿತು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಅನಂತಕೃಷ್ಣ ಕುದ್ದಣ್ಣಾಯ, ಸದಸ್ಯರಾದ ಜಯವಿಕ್ರಮ ಕಲ್ಲಾಪು, ಕುಶಾಲಪ್ಪ ಗೌಡ, ಸೂರ, ದಯಾನಂದ ಪೂಜಾರಿ, ನಂದಿನಿ, ತೇಜಸ್ವಿನಿ, ಅರ್ಚಕ ಶಶಿಕಾಂತ್ ರಾವ್ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಸುದರ್ಶನ್ ಕೊಲ್ಲಿ ಪ್ರಮುಖರಾದ ಸಾಮ್ರಾಟ್ ಕರ್ಕೇರ, ಯುವರಾಜ್ ಅನಾರ್, ನವೀನ, ಅಣ್ಣು ಗೌಡ, ಸುಧೀರ್ ಕುಮಾರ್ ಹಲೇಜಿ, ದುರ್ಗೇಶ್ ಕೆದಿಲಾಯ, ರಾಜಶೇಖರ್ ರೈ, ಸುರೇಶ್ ಕೆ, ಸೀತಾರಾಮ, ಕಿಶೋರ್, ಹೇಮವಾತಿ, ಬೂದ, ಜಗದೀಶ್ ಶೆಟ್ಟಿ ಮೈರ, ಜನಾರ್ದನ ಮೊದಲಾದವರು ಉಪಸ್ಥಿತರಿದ್ದರು.

Related posts

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಧರ್ಮಸ್ಥಳ ಸಿಎ ಬ್ಯಾಂಕಿಗೆ ಸತತ 3 ನೇ ಬಾರಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಎಸ್.ಐ.ಟಿ ಯ ಮಂಜುನಾಥ್ ಗೌಡ ಲೋಕಾಯುಕ್ತ ಡಿವೈಎಸ್ಪಿಯಾಗಿ ನೇಮಕ

Suddi Udaya

ಕೊಕ್ಕಡ ಗ್ರಾ.ಪಂ.ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂತೆಗೆತ: ಶಿಸ್ತು ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ ತಾ.ಪಂ. ವ್ಯವಸ್ಥಾಪಕ ಪ್ರಶಾಂತ್

Suddi Udaya

ನೆರಿಯ ಒಂಟಿ ಸಲಗ ಕಾರಿನ ಮೇಲೆ ದಾಳಿ ಪ್ರಕರಣ: ಇಬ್ಬರಿಗೆ ಗಾಯ ಐದು ಮಂದಿ ಪ್ರಾಣಾಪಾಯದಿಂದ ಪಾರು

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಗೋಕರ್ಣ ಶ್ರೀ ಭಾರತಿ ಪತ್ರಧಾಮ, ವಿಷ್ಣುಗುಪ್ತ ವಿಶ್ವ ವಿದ್ಯಾಪೀಠಕ್ಕೆ ಸ್ಕ್ಯಾನರ್ ಕೊಡುಗೆ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್

Suddi Udaya
error: Content is protected !!