July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಯ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶತರುದ್ರಾಭಿಷೇಕ-ಅನುಜ್ಞಾ ಕಲಶ

ಕರಾಯ ಶ್ರೀ ಮಹಾಲಿಂಗೇಶ್ವರ ದೇಗುಲದಲ್ಲಿ ಸಾರ್ವಜನಿಕ ಶತರುದ್ರಾಭಿಷೇಕ ಹಾಗೂ ತೀರ್ಥ ಮಂಟಪದ ಅನುಜ್ಞಾ ಕಲಶ ಜು‌.10 ರಂದು ನಡೆಯಿತು.

ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವೈಧಿಕ ವಿಧಿ ವಿಧಾನಗಳು ನೇರವೇರಿತು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಅನಂತಕೃಷ್ಣ ಕುದ್ದಣ್ಣಾಯ, ಸದಸ್ಯರಾದ ಜಯವಿಕ್ರಮ ಕಲ್ಲಾಪು, ಕುಶಾಲಪ್ಪ ಗೌಡ, ಸೂರ, ದಯಾನಂದ ಪೂಜಾರಿ, ನಂದಿನಿ, ತೇಜಸ್ವಿನಿ, ಅರ್ಚಕ ಶಶಿಕಾಂತ್ ರಾವ್ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಸುದರ್ಶನ್ ಕೊಲ್ಲಿ ಪ್ರಮುಖರಾದ ಸಾಮ್ರಾಟ್ ಕರ್ಕೇರ, ಯುವರಾಜ್ ಅನಾರ್, ನವೀನ, ಅಣ್ಣು ಗೌಡ, ಸುಧೀರ್ ಕುಮಾರ್ ಹಲೇಜಿ, ದುರ್ಗೇಶ್ ಕೆದಿಲಾಯ, ರಾಜಶೇಖರ್ ರೈ, ಸುರೇಶ್ ಕೆ, ಸೀತಾರಾಮ, ಕಿಶೋರ್, ಹೇಮವಾತಿ, ಬೂದ, ಜಗದೀಶ್ ಶೆಟ್ಟಿ ಮೈರ, ಜನಾರ್ದನ ಮೊದಲಾದವರು ಉಪಸ್ಥಿತರಿದ್ದರು.

Related posts

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ಅತಿಥಿ ಉಪನ್ಯಾಸ: ಸೃಷ್ಟಿಕರ್ತ ಆರ್ಥಿಕತೆ ಮತ್ತು ಕೃತಕ ಬುದ್ಧಿಮತ್ತೆ ಕುರಿತು ಚರ್ಚೆ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕರಿಂದ ಗದ್ದೆ ನಾಟಿ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ಡಿ.ಡಿ ಮೆನ್ಸ್ & ವಿಮೆನ್ಸ್ ಸೆಂಟರ್ ಮಲ್ಟಿ‌ ಶೋರೂಮ್ ಅದ್ದೂರಿ ಉದ್ಘಾಟನೆ

Suddi Udaya

ಕೊಕ್ಕಡ ಸೇವಾ ಮಂದಿರದಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದ ಮಾಧುರ್ಯ ರವರಿಗೆ ಹವ್ಯಕ ಮಂಡಲದ ವತಿಯಿಂದ ಗೌರವ

Suddi Udaya
error: Content is protected !!