March 7, 2026
ಗ್ರಾಮಾಂತರ ಸುದ್ದಿವರದಿ

ಕರಿಮಣೇಲು ಬಳಿ ರಾಜ್ಯ ಹೆದ್ದಾರಿಗೆ ಉರುಳಿ ಬಿದ್ದ ಮರ

ವೇಣೂರು: ಇಂದು(ಜು.11)ಸಂಜೆ ಬೀಸಿದ ಭಾರೀ ಗಾಳಿ ಮಳೆಗೆ ಮೂಡುಬಿದಿರೆ-ವೇಣೂರು ರಾಜ್ಯ ಹೆದ್ದಾರಿಯ ಕರಿಮಣೇಲು ಬಳಿ ಬೃಹತ್ ಮರವೊಂದು ಹೆದ್ದಾರಿಗೆ ಉರುಳಿ ಬಿದ್ದು ಸಂಪರ್ಕ ಕಡಿತಗೊಂಡಿತು.

ವೇಣೂರು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯರ ಸಹಕಾರದೊಂದಿಗೆ ಮರವನ್ನು ತೆರವುಗೊಳಿಸಿದರು.

ಹೆದ್ದಾರಿ ಸಂಚಾರದಲ್ಲಿ ಕೆಲವೊತ್ತು ಅಡಚಣೆ ಉಂಟಾಗಿದ್ದು, ವೇಣೂರು ಪೊಲೀಸರು ವಾಹನ ಸಂಚಾರ ನಿಯಂತ್ರಣದಲ್ಲಿ ಸಹಕರಿಸಿದರು. ಇಲ್ಲಿ ಇನ್ನೂ ಕೆಲವು ಅಪಾಯಕಾರಿ ಮರಗಳಿದ್ದು, ತೆರವುಗೊಳಿಸಬೇಕೆಂಬ ಅಗ್ರಹ ಕೇಳಿ ಬಂದಿದೆ.

Related posts

ಬೆಳ್ತಂಗಡಿ: ಮಾಜಿ ಸೈನಿಕರ ಸಂಘದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮುಂಡಾಜೆ: ಜಿ.ಎನ್.ಭಿಡೆ ಸ್ಮರಣಾರ್ಥ ಕ್ರಿಕೆಟ್ ಪಂದ್ಯಾಟ

Suddi Udaya

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಕಚೇರಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಭೇಟಿ

Suddi Udaya

ಕುವೆಟ್ಟು ಸಬರಬೈಲುನಲ್ಲಿ ನೂತನ ಬಸ್ ತಂಗುದಾಣ ಉದ್ಘಾಟನೆ

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಆಸ್ಪತ್ರೆ ಮೇಲ್ದರ್ಜೆಗಾಗಿ ಧಾರ್ಮಿಕ ಆಯುಕ್ತರಿಗೆ ಮನವಿ

Suddi Udaya

ಶಿರ್ಲಾಲು ವಿಶ್ವ ಹಿಂದೂ ಪರಿಷತ್‌ ವತಿಯಿಂದ ಆರ್ಥಿಕ ನೆರವು

Suddi Udaya
error: Content is protected !!