23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಪ್ರಮುಖ ಸುದ್ದಿ

ಕರಿಮಣೇಲು ಬಳಿ ರಾಜ್ಯ ಹೆದ್ದಾರಿಗೆ ಉರುಳಿ ಬಿದ್ದ ಮರ

ವೇಣೂರು: ಇಂದು(ಜು.11)ಸಂಜೆ ಬೀಸಿದ ಭಾರೀ ಗಾಳಿ ಮಳೆಗೆ ಮೂಡುಬಿದಿರೆ-ವೇಣೂರು ರಾಜ್ಯ ಹೆದ್ದಾರಿಯ ಕರಿಮಣೇಲು ಬಳಿ ಬೃಹತ್ ಮರವೊಂದು ಹೆದ್ದಾರಿಗೆ ಉರುಳಿ ಬಿದ್ದು ಸಂಪರ್ಕ ಕಡಿತಗೊಂಡಿತು.

ವೇಣೂರು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯರ ಸಹಕಾರದೊಂದಿಗೆ ಮರವನ್ನು ತೆರವುಗೊಳಿಸಿದರು.

ಹೆದ್ದಾರಿ ಸಂಚಾರದಲ್ಲಿ ಕೆಲವೊತ್ತು ಅಡಚಣೆ ಉಂಟಾಗಿದ್ದು, ವೇಣೂರು ಪೊಲೀಸರು ವಾಹನ ಸಂಚಾರ ನಿಯಂತ್ರಣದಲ್ಲಿ ಸಹಕರಿಸಿದರು. ಇಲ್ಲಿ ಇನ್ನೂ ಕೆಲವು ಅಪಾಯಕಾರಿ ಮರಗಳಿದ್ದು, ತೆರವುಗೊಳಿಸಬೇಕೆಂಬ ಅಗ್ರಹ ಕೇಳಿ ಬಂದಿದೆ.

Related posts

ಜನಜಾಗೃತಿ ತಾಲೂಕು ವೇದಿಕೆಯ ಪದಾಧಿಕಾರಿಗಳ ಕೋರ್ ಕಮಿಟಿ ಸಭೆ

Suddi Udaya

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಕ.ಸಾ.ಪ ಸಮ್ಮೇಳನ: ಸರ್ವಾಧ್ಯಕ್ಷ ಪ್ರೊ.ಎ ಕೃಷ್ಣಪ್ಪ ಪೂಜಾರಿ ಅವರಿಗೆ ಅಧಿಕೃತ ಆಮಂತ್ರಣ

Suddi Udaya

ಬರೆಂಗಾಯ ಸ.ಉ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿಕಾ ಹಬ್ಬ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ದ.ಕ. ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಭೇಟಿ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧೀಶ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಅಯೋಧ್ಯೆಯ ಭರತಕುಂಡ ಭೇಟಿ

Suddi Udaya
error: Content is protected !!