23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಪ್ರಮುಖ ಸುದ್ದಿ

ಕರಿಮಣೇಲು ಬಳಿ ರಾಜ್ಯ ಹೆದ್ದಾರಿಗೆ ಉರುಳಿ ಬಿದ್ದ ಮರ

ವೇಣೂರು: ಇಂದು(ಜು.11)ಸಂಜೆ ಬೀಸಿದ ಭಾರೀ ಗಾಳಿ ಮಳೆಗೆ ಮೂಡುಬಿದಿರೆ-ವೇಣೂರು ರಾಜ್ಯ ಹೆದ್ದಾರಿಯ ಕರಿಮಣೇಲು ಬಳಿ ಬೃಹತ್ ಮರವೊಂದು ಹೆದ್ದಾರಿಗೆ ಉರುಳಿ ಬಿದ್ದು ಸಂಪರ್ಕ ಕಡಿತಗೊಂಡಿತು.

ವೇಣೂರು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯರ ಸಹಕಾರದೊಂದಿಗೆ ಮರವನ್ನು ತೆರವುಗೊಳಿಸಿದರು.

ಹೆದ್ದಾರಿ ಸಂಚಾರದಲ್ಲಿ ಕೆಲವೊತ್ತು ಅಡಚಣೆ ಉಂಟಾಗಿದ್ದು, ವೇಣೂರು ಪೊಲೀಸರು ವಾಹನ ಸಂಚಾರ ನಿಯಂತ್ರಣದಲ್ಲಿ ಸಹಕರಿಸಿದರು. ಇಲ್ಲಿ ಇನ್ನೂ ಕೆಲವು ಅಪಾಯಕಾರಿ ಮರಗಳಿದ್ದು, ತೆರವುಗೊಳಿಸಬೇಕೆಂಬ ಅಗ್ರಹ ಕೇಳಿ ಬಂದಿದೆ.

Related posts

ಬೆಳ್ತಂಗಡಿ ಲೋಕಾಯುಕ್ತ ಎಸ್ಪಿಯವರಿಂದ ಸಾರ್ವಜನಿಕ ಕುಂದು ಕೊರತೆ ಸಭೆ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಎಲೆಕ್ಟ್ರಿಕಲ್ ಮೊಟಾರ್ ರಿವೈಂಡಿಂಗ್ ಮತ್ತು ಮೆನ್ಸ್ ಪಾರ್ಲರ್ ಮೆನೇಜ್‌ಮೆಂಟ್ ತರಬೇತಿಗಳ ಸಮಾರೋಪ ಸಮಾರಂಭ

Suddi Udaya

ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಗೆ ಚಾಲನೆ : -ವಿಶಿಷ್ಟ ವಿನೂತನ ವಜ್ರಾಭರಣ ಖರೀದಿಗೆ ಸುಮಧುರ ಅವಕಾಶ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ಘಟಕದಿಂದ ಅನುಗ್ರಹ ವೃದ್ದಾಶ್ರಮದಲ್ಲಿ ಮಹಿಳಾ ದಿನಾಚರಣೆ

Suddi Udaya

ರಸಪ್ರಶ್ನೆ ಸ್ಪರ್ಧೆ : ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ ಪ್ರಥಮ ಸ್ಥಾನ

Suddi Udaya
error: Content is protected !!