July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಾಶಿಪಟ್ಣ ನಿವಾಸಿ ರವೀಂದ್ರ ಆಚಾರ್ಯ ನಾಪತ್ತೆ

ಕಾಶಿಪಟ್ಣ: ಮನೆಯಿಂದ ಹೋದವರು ವಾಪಸ್ಸು ಮನೆಗೆ ಬಾರದೆ ಕಾಣೆಯಾಗಿದ್ದು ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಶಿಪಟ್ಣದ ಶ್ರೀದೇವಿ ಪ್ರಸಾದ್ ನಿಲಯದ ರವೀಂದ್ರ ಅಚಾರ್ಯ(47) ರವರ ಪತ್ನಿ ಜ್ಯೋತಿ ರವರ ದೂರಿನಂತೆ ರವೀಂದ್ರ ಅಚಾರ್ಯ ರವರು ಚಿನ್ನ ಮತ್ತು ಬೆಳ್ಳಿಯ ಕಸೂತಿ ಕೆಲಸ ಮಾಡುತ್ತಿದ್ದು ಜೂ.28 ರಂದು ಬೆಳಿಗ್ಗೆ ಮನೆಯಿಂದ ಹೋದವರು ರಾತ್ರಿಯಾದರೂ ಮನೆಗೆ ಬಾರದೆ ಕಾಣೆಯಾಗಿದ್ದು ಎಲ್ಲಾ ಕಡೆಗಳಲ್ಲಿ ಹುಡುಕಾಡಿದರೂ ಈ ತನಕ ಪತ್ತೆಯಾಗಿರುವುದಿಲ್ಲ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆಯಲ್ಲಿರುತ್ತದೆ.

Related posts

ಕಾರ್ಕಳದಲ್ಲಿ ಧರ್ಮ ಸಂರಕ್ಷಣಾ ಸಭೆಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ವಿರುದ್ಧ ಮಾನ ಹಾನಿ:ಬಂಗೇರ ಅಭಿಮಾನಿಗಳಿಂದ ವೇಣೂರು ಪೊಲೀಸರಿಗೆ ದೂರು

Suddi Udaya

ಮಂಗಳೂರು ವಿ. ವಿ. ಅಂತರ್ ಕಾಲೇಜು ಪುರುಷರ ಕ್ರಿಕೆಟ್: ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ಸತತ ಮೂರನೇ ಬಾರಿಗೆ ಚಾಂಪಿಯನ್

Suddi Udaya

ಶ್ರೀ ಕಾಶಿ ಸಂಸ್ಥಾನ ಬೆಂಗಳೂರು ಶಾಖಾ ಮಠದ ಶ್ರೀ ವಿದ್ಯಾ ಶಂಕರಾನಂದ ಸರಸ್ವತಿ ಸ್ವಾಮೀಜಿಯವರು ಬೆಳ್ತಂಗಡಿ ಶ್ರೀದೇವಿ ಹೋಟೇಲ್ ಗೆ ಭೇಟಿ

Suddi Udaya

ಎಸ್ ಡಿ ಎಂ, ಆರ್ ಸಿ ಸಿ, ರೋಟೊ, ಲಾಯರ್ಸ್ ಇಂಟರ್ ನ್ಯಾಷನಲ್ ಚೆಸ್ ಕಪ್- ಸಮಾರೋಪ ಸಮಾರಂಭ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಓಡೀಲು‌ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆ ಪ್ರಯುಕ್ತ ವಿಶೇಷ ಪೂಜೆ

Suddi Udaya
error: Content is protected !!